ವೆದರ್‌ ಮಿರರ್‌:17-10-2021 | ವಿವಿದೆಡೆ ಮಳೆ ಸಾಧ್ಯತೆ |

October 17, 2021
11:04 AM

18.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಹವಾಮಾನ ವರದಿ

ಕಾಸರಗೋಡು, ಬಂಟ್ವಾಳ ಹಾಗೂ ಮಂಗಳೂರು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಉಡುಪಿಯ ದಕ್ಷಿಣ ಭಾಗದಲ್ಲಿ ಸಹ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ ಸುತ್ತಮುತ್ತ ಭಾಗಗಳಲ್ಲಿ ಸಹ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಕೊಡಗಿನ ವಿರಾಜಪೇಟೆ, ಭಾಗಮಂಡಲ ಸುತ್ತಮುತ್ತ, ಮೈಸೂರು ಉತ್ತರ, ಮಂಡ್ಯ, ರಾಮನಗರ, ಹಾಸನ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ದಕ್ಷಿಣ, ದಾವಣಗೆರೆ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

ಮಹಾರಾಷ್ಟ್ರದ ಮಧ್ಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಉಂಟಾಗಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶ ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ.
ಆದರೆ ಕರ್ನಾಟಕದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಆದರೂ ಉತ್ತರ ಕರ್ನಾಟಕದ ನದಿಗಳ ನೀರಿನ ಮಟ್ಟ ಸ್ವಲ್ಪ ಏರಿಕೆಯಾಗಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ
August 12, 2026
7:19 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?
August 11, 2026
9:12 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror