3.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಬೆಂಗಳೂರು, ತುಮಕೂರು, ಪಾವಗಢ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಬಳ್ಳಾರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಆರಂಭವಾಗಿದ್ದು, ನಿಧಾನವಾಗಿ ಈಗಿನ ಪ್ರಕಾರ ನ. 6ರಂದು ಸ್ವಲ್ಪ ಪ್ರಬಲವಾಗುವ ಮುನ್ಸೂಚನೆ ಇದೆ. ಇದರ ಪರಿಣಾಮವಾಗಿ ನ. 8ರ ತನಕ ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel