ವೆದರ್ ಮಿರರ್

Weather Mirror| ಹಲವು ಕಡೆಗಳಲ್ಲಿ ಸುರಿದ ಮಳೆ

Share

ನಿನ್ನೆ ಸಂಜೆ, ರಾತ್ರಿ ಹೆಚ್ಚಿನ ಕಡೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿದಿದೆ. ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಗರಿಷ್ಟ 90 ಮಿ.ಮೀ. ಮಳೆ ದಾಖಲಾಗಿದೆ.

Advertisement
Advertisement

ಸುಳ್ಯ ತಾಲೂಕಿನ ಕಲ್ಲಾಜೆಯಲ್ಲಿ 46, ಕಡಬ ತಾಲೂಕಿನ ಕೋಡಿಂಬಳ ತೆಕ್ಕಡ್ಕ 44, ಸುಳ್ಯ ತಾಲೂಕಿನ ಕಲ್ಮಡ್ಕ 40, ಚೊಕ್ಕಾಡಿ 27, ಬಾಳಿಲ 23, ಹರಿಹರ-ಮಲ್ಲಾರ 22, ತೊಡಿಕಾನ 18,  ದೊಡ್ಡತೋಟ, ಅಯ್ಯನಕಟ್ಟೆ ತಲಾ 16, ಸುಳ್ಯ ನಗರ ಹಾಗೂ ಕೊಲ್ಲಮೊಗ್ರ ತಲಾ 14, ಮೆಟ್ಟಿನಡ್ಕ 10, ಹಾಲೆಮಜಲು 08, ಕಮಿಲ 06, ಮುಳ್ಯ-ಅಜ್ಜಾವರ 05
ಬೆಳ್ತಂಗಡಿ ನಗರ 33,  ಅಡೆಂಜ-ಉರುವಾಲು 10, ಇಳಂತಿಲ-ಕೈಲಾರು 02
ಕಡಬ ತಾಲೂಕಿನ ಎಣ್ಮೂರು 23, ಬಳ್ಪ 22, ಕಡಬ15,
ಬಂಟ್ವಾಳ ತಾಲೂಕಿನ ಮುಡಿಪು-ಕೈರಂಗಳ 24, ಕೆಲಿಂಜ 03, ಮಂಚಿ 01
ಮಡಿಕೇರಿಯ  ಚೆಂಬು 16
ಪುತ್ತೂರು ತಾಲೂಕಿನಲ್ಲಿ ಕಡಿಮೆ ಮಳೆ. ಕೆದಿಲ 03, ಕೊಳ್ತಿಗೆ-ಎಕ್ಕಡ್ಕ 02, ಬಲ್ನಾಡು 01 ಮಿ.ಮೀ.ನಷ್ಟು ಮಳೆಯಾಗಿದೆ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ

ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…

4 hours ago

ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ

ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…

4 hours ago

ರಾಮನ ಆದರ್ಶ ಸರ್ವಕಾಲಿಕ : ರಾಘವೇಶ್ವರ ಶ್ರೀ

ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…

6 hours ago

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು

ಕ್ಯಾನ್ಸರ್‌ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ…

6 hours ago

ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ

ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ…

6 hours ago

2025ರ ನಾಗರಪಂಚಮಿಯಲ್ಲಿ ಈ ರಾಶಿಗಳಿಗೆ ಅದೃಷ್ಟ! :ನಾಗದೇವರ ಕೃಪೆಗಾಗಿ ಹೀಗೆ ಮಾಡಿ…

ನಾಗರಪಂಚಮಿ, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುವ ಪವಿತ್ರ ಹಬ್ಬವಾಗಿದೆ.…

12 hours ago