ನಿನ್ನೆ ಸಂಜೆ, ರಾತ್ರಿ ಹೆಚ್ಚಿನ ಕಡೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿದಿದೆ. ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಗರಿಷ್ಟ 90 ಮಿ.ಮೀ. ಮಳೆ ದಾಖಲಾಗಿದೆ.
ಸುಳ್ಯ ತಾಲೂಕಿನ ಕಲ್ಲಾಜೆಯಲ್ಲಿ 46, ಕಡಬ ತಾಲೂಕಿನ ಕೋಡಿಂಬಳ ತೆಕ್ಕಡ್ಕ 44, ಸುಳ್ಯ ತಾಲೂಕಿನ ಕಲ್ಮಡ್ಕ 40, ಚೊಕ್ಕಾಡಿ 27, ಬಾಳಿಲ 23, ಹರಿಹರ-ಮಲ್ಲಾರ 22, ತೊಡಿಕಾನ 18, ದೊಡ್ಡತೋಟ, ಅಯ್ಯನಕಟ್ಟೆ ತಲಾ 16, ಸುಳ್ಯ ನಗರ ಹಾಗೂ ಕೊಲ್ಲಮೊಗ್ರ ತಲಾ 14, ಮೆಟ್ಟಿನಡ್ಕ 10, ಹಾಲೆಮಜಲು 08, ಕಮಿಲ 06, ಮುಳ್ಯ-ಅಜ್ಜಾವರ 05
ಬೆಳ್ತಂಗಡಿ ನಗರ 33, ಅಡೆಂಜ-ಉರುವಾಲು 10, ಇಳಂತಿಲ-ಕೈಲಾರು 02
ಕಡಬ ತಾಲೂಕಿನ ಎಣ್ಮೂರು 23, ಬಳ್ಪ 22, ಕಡಬ15,
ಬಂಟ್ವಾಳ ತಾಲೂಕಿನ ಮುಡಿಪು-ಕೈರಂಗಳ 24, ಕೆಲಿಂಜ 03, ಮಂಚಿ 01
ಮಡಿಕೇರಿಯ ಚೆಂಬು 16
ಪುತ್ತೂರು ತಾಲೂಕಿನಲ್ಲಿ ಕಡಿಮೆ ಮಳೆ. ಕೆದಿಲ 03, ಕೊಳ್ತಿಗೆ-ಎಕ್ಕಡ್ಕ 02, ಬಲ್ನಾಡು 01 ಮಿ.ಮೀ.ನಷ್ಟು ಮಳೆಯಾಗಿದೆ..
ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…
ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…
ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…
ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ ಮೂರು ದಿನಗಳ…
ಜೇನು ಕೃಷಿ ಲಾಭದಾಯಕವಾಗಿದ್ದು, ರೈತರು ಈ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೇಂದ್ರ…
24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…