Advertisement
ವೆದರ್ ಮಿರರ್

Weather Mirror| ಹಲವು ಕಡೆಗಳಲ್ಲಿ ಸುರಿದ ಮಳೆ

Share

ನಿನ್ನೆ ಸಂಜೆ, ರಾತ್ರಿ ಹೆಚ್ಚಿನ ಕಡೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿದಿದೆ. ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಗರಿಷ್ಟ 90 ಮಿ.ಮೀ. ಮಳೆ ದಾಖಲಾಗಿದೆ.

ಸುಳ್ಯ ತಾಲೂಕಿನ ಕಲ್ಲಾಜೆಯಲ್ಲಿ 46, ಕಡಬ ತಾಲೂಕಿನ ಕೋಡಿಂಬಳ ತೆಕ್ಕಡ್ಕ 44, ಸುಳ್ಯ ತಾಲೂಕಿನ ಕಲ್ಮಡ್ಕ 40, ಚೊಕ್ಕಾಡಿ 27, ಬಾಳಿಲ 23, ಹರಿಹರ-ಮಲ್ಲಾರ 22, ತೊಡಿಕಾನ 18,  ದೊಡ್ಡತೋಟ, ಅಯ್ಯನಕಟ್ಟೆ ತಲಾ 16, ಸುಳ್ಯ ನಗರ ಹಾಗೂ ಕೊಲ್ಲಮೊಗ್ರ ತಲಾ 14, ಮೆಟ್ಟಿನಡ್ಕ 10, ಹಾಲೆಮಜಲು 08, ಕಮಿಲ 06, ಮುಳ್ಯ-ಅಜ್ಜಾವರ 05
ಬೆಳ್ತಂಗಡಿ ನಗರ 33,  ಅಡೆಂಜ-ಉರುವಾಲು 10, ಇಳಂತಿಲ-ಕೈಲಾರು 02
ಕಡಬ ತಾಲೂಕಿನ ಎಣ್ಮೂರು 23, ಬಳ್ಪ 22, ಕಡಬ15,
ಬಂಟ್ವಾಳ ತಾಲೂಕಿನ ಮುಡಿಪು-ಕೈರಂಗಳ 24, ಕೆಲಿಂಜ 03, ಮಂಚಿ 01
ಮಡಿಕೇರಿಯ  ಚೆಂಬು 16
ಪುತ್ತೂರು ತಾಲೂಕಿನಲ್ಲಿ ಕಡಿಮೆ ಮಳೆ. ಕೆದಿಲ 03, ಕೊಳ್ತಿಗೆ-ಎಕ್ಕಡ್ಕ 02, ಬಲ್ನಾಡು 01 ಮಿ.ಮೀ.ನಷ್ಟು ಮಳೆಯಾಗಿದೆ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

11 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

11 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 day ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 day ago