ವೆದರ್ ಮಿರರ್

Weather Mirror| ಹಲವು ಕಡೆಗಳಲ್ಲಿ ಸುರಿದ ಮಳೆ

Share

ನಿನ್ನೆ ಸಂಜೆ, ರಾತ್ರಿ ಹೆಚ್ಚಿನ ಕಡೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿದಿದೆ. ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಗರಿಷ್ಟ 90 ಮಿ.ಮೀ. ಮಳೆ ದಾಖಲಾಗಿದೆ.

Advertisement
Advertisement

ಸುಳ್ಯ ತಾಲೂಕಿನ ಕಲ್ಲಾಜೆಯಲ್ಲಿ 46, ಕಡಬ ತಾಲೂಕಿನ ಕೋಡಿಂಬಳ ತೆಕ್ಕಡ್ಕ 44, ಸುಳ್ಯ ತಾಲೂಕಿನ ಕಲ್ಮಡ್ಕ 40, ಚೊಕ್ಕಾಡಿ 27, ಬಾಳಿಲ 23, ಹರಿಹರ-ಮಲ್ಲಾರ 22, ತೊಡಿಕಾನ 18,  ದೊಡ್ಡತೋಟ, ಅಯ್ಯನಕಟ್ಟೆ ತಲಾ 16, ಸುಳ್ಯ ನಗರ ಹಾಗೂ ಕೊಲ್ಲಮೊಗ್ರ ತಲಾ 14, ಮೆಟ್ಟಿನಡ್ಕ 10, ಹಾಲೆಮಜಲು 08, ಕಮಿಲ 06, ಮುಳ್ಯ-ಅಜ್ಜಾವರ 05
ಬೆಳ್ತಂಗಡಿ ನಗರ 33,  ಅಡೆಂಜ-ಉರುವಾಲು 10, ಇಳಂತಿಲ-ಕೈಲಾರು 02
ಕಡಬ ತಾಲೂಕಿನ ಎಣ್ಮೂರು 23, ಬಳ್ಪ 22, ಕಡಬ15,
ಬಂಟ್ವಾಳ ತಾಲೂಕಿನ ಮುಡಿಪು-ಕೈರಂಗಳ 24, ಕೆಲಿಂಜ 03, ಮಂಚಿ 01
ಮಡಿಕೇರಿಯ  ಚೆಂಬು 16
ಪುತ್ತೂರು ತಾಲೂಕಿನಲ್ಲಿ ಕಡಿಮೆ ಮಳೆ. ಕೆದಿಲ 03, ಕೊಳ್ತಿಗೆ-ಎಕ್ಕಡ್ಕ 02, ಬಲ್ನಾಡು 01 ಮಿ.ಮೀ.ನಷ್ಟು ಮಳೆಯಾಗಿದೆ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

11 hours ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

1 day ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

1 day ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…

2 days ago