ನಿನ್ನೆ ಸಂಜೆ, ರಾತ್ರಿ ಹೆಚ್ಚಿನ ಕಡೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿದಿದೆ. ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಗರಿಷ್ಟ 90 ಮಿ.ಮೀ. ಮಳೆ ದಾಖಲಾಗಿದೆ.
ಸುಳ್ಯ ತಾಲೂಕಿನ ಕಲ್ಲಾಜೆಯಲ್ಲಿ 46, ಕಡಬ ತಾಲೂಕಿನ ಕೋಡಿಂಬಳ ತೆಕ್ಕಡ್ಕ 44, ಸುಳ್ಯ ತಾಲೂಕಿನ ಕಲ್ಮಡ್ಕ 40, ಚೊಕ್ಕಾಡಿ 27, ಬಾಳಿಲ 23, ಹರಿಹರ-ಮಲ್ಲಾರ 22, ತೊಡಿಕಾನ 18, ದೊಡ್ಡತೋಟ, ಅಯ್ಯನಕಟ್ಟೆ ತಲಾ 16, ಸುಳ್ಯ ನಗರ ಹಾಗೂ ಕೊಲ್ಲಮೊಗ್ರ ತಲಾ 14, ಮೆಟ್ಟಿನಡ್ಕ 10, ಹಾಲೆಮಜಲು 08, ಕಮಿಲ 06, ಮುಳ್ಯ-ಅಜ್ಜಾವರ 05
ಬೆಳ್ತಂಗಡಿ ನಗರ 33, ಅಡೆಂಜ-ಉರುವಾಲು 10, ಇಳಂತಿಲ-ಕೈಲಾರು 02
ಕಡಬ ತಾಲೂಕಿನ ಎಣ್ಮೂರು 23, ಬಳ್ಪ 22, ಕಡಬ15,
ಬಂಟ್ವಾಳ ತಾಲೂಕಿನ ಮುಡಿಪು-ಕೈರಂಗಳ 24, ಕೆಲಿಂಜ 03, ಮಂಚಿ 01
ಮಡಿಕೇರಿಯ ಚೆಂಬು 16
ಪುತ್ತೂರು ತಾಲೂಕಿನಲ್ಲಿ ಕಡಿಮೆ ಮಳೆ. ಕೆದಿಲ 03, ಕೊಳ್ತಿಗೆ-ಎಕ್ಕಡ್ಕ 02, ಬಲ್ನಾಡು 01 ಮಿ.ಮೀ.ನಷ್ಟು ಮಳೆಯಾಗಿದೆ..
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…
ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…