ನಿನ್ನೆ ಸಂಜೆ, ರಾತ್ರಿ ಹೆಚ್ಚಿನ ಕಡೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿದಿದೆ. ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಗರಿಷ್ಟ 90 ಮಿ.ಮೀ. ಮಳೆ ದಾಖಲಾಗಿದೆ.
ಸುಳ್ಯ ತಾಲೂಕಿನ ಕಲ್ಲಾಜೆಯಲ್ಲಿ 46, ಕಡಬ ತಾಲೂಕಿನ ಕೋಡಿಂಬಳ ತೆಕ್ಕಡ್ಕ 44, ಸುಳ್ಯ ತಾಲೂಕಿನ ಕಲ್ಮಡ್ಕ 40, ಚೊಕ್ಕಾಡಿ 27, ಬಾಳಿಲ 23, ಹರಿಹರ-ಮಲ್ಲಾರ 22, ತೊಡಿಕಾನ 18, ದೊಡ್ಡತೋಟ, ಅಯ್ಯನಕಟ್ಟೆ ತಲಾ 16, ಸುಳ್ಯ ನಗರ ಹಾಗೂ ಕೊಲ್ಲಮೊಗ್ರ ತಲಾ 14, ಮೆಟ್ಟಿನಡ್ಕ 10, ಹಾಲೆಮಜಲು 08, ಕಮಿಲ 06, ಮುಳ್ಯ-ಅಜ್ಜಾವರ 05
ಬೆಳ್ತಂಗಡಿ ನಗರ 33, ಅಡೆಂಜ-ಉರುವಾಲು 10, ಇಳಂತಿಲ-ಕೈಲಾರು 02
ಕಡಬ ತಾಲೂಕಿನ ಎಣ್ಮೂರು 23, ಬಳ್ಪ 22, ಕಡಬ15,
ಬಂಟ್ವಾಳ ತಾಲೂಕಿನ ಮುಡಿಪು-ಕೈರಂಗಳ 24, ಕೆಲಿಂಜ 03, ಮಂಚಿ 01
ಮಡಿಕೇರಿಯ ಚೆಂಬು 16
ಪುತ್ತೂರು ತಾಲೂಕಿನಲ್ಲಿ ಕಡಿಮೆ ಮಳೆ. ಕೆದಿಲ 03, ಕೊಳ್ತಿಗೆ-ಎಕ್ಕಡ್ಕ 02, ಬಲ್ನಾಡು 01 ಮಿ.ಮೀ.ನಷ್ಟು ಮಳೆಯಾಗಿದೆ..
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…