ನಿನ್ನೆ ಸಂಜೆ, ರಾತ್ರಿ ಹೆಚ್ಚಿನ ಕಡೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿದಿದೆ. ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಗರಿಷ್ಟ 90 ಮಿ.ಮೀ. ಮಳೆ ದಾಖಲಾಗಿದೆ.
ಸುಳ್ಯ ತಾಲೂಕಿನ ಕಲ್ಲಾಜೆಯಲ್ಲಿ 46, ಕಡಬ ತಾಲೂಕಿನ ಕೋಡಿಂಬಳ ತೆಕ್ಕಡ್ಕ 44, ಸುಳ್ಯ ತಾಲೂಕಿನ ಕಲ್ಮಡ್ಕ 40, ಚೊಕ್ಕಾಡಿ 27, ಬಾಳಿಲ 23, ಹರಿಹರ-ಮಲ್ಲಾರ 22, ತೊಡಿಕಾನ 18, ದೊಡ್ಡತೋಟ, ಅಯ್ಯನಕಟ್ಟೆ ತಲಾ 16, ಸುಳ್ಯ ನಗರ ಹಾಗೂ ಕೊಲ್ಲಮೊಗ್ರ ತಲಾ 14, ಮೆಟ್ಟಿನಡ್ಕ 10, ಹಾಲೆಮಜಲು 08, ಕಮಿಲ 06, ಮುಳ್ಯ-ಅಜ್ಜಾವರ 05
ಬೆಳ್ತಂಗಡಿ ನಗರ 33, ಅಡೆಂಜ-ಉರುವಾಲು 10, ಇಳಂತಿಲ-ಕೈಲಾರು 02
ಕಡಬ ತಾಲೂಕಿನ ಎಣ್ಮೂರು 23, ಬಳ್ಪ 22, ಕಡಬ15,
ಬಂಟ್ವಾಳ ತಾಲೂಕಿನ ಮುಡಿಪು-ಕೈರಂಗಳ 24, ಕೆಲಿಂಜ 03, ಮಂಚಿ 01
ಮಡಿಕೇರಿಯ ಚೆಂಬು 16
ಪುತ್ತೂರು ತಾಲೂಕಿನಲ್ಲಿ ಕಡಿಮೆ ಮಳೆ. ಕೆದಿಲ 03, ಕೊಳ್ತಿಗೆ-ಎಕ್ಕಡ್ಕ 02, ಬಲ್ನಾಡು 01 ಮಿ.ಮೀ.ನಷ್ಟು ಮಳೆಯಾಗಿದೆ..
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…