ನಿನ್ನೆ ಸಂಜೆ, ರಾತ್ರಿ ಹೆಚ್ಚಿನ ಕಡೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿದಿದೆ. ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಗರಿಷ್ಟ 90 ಮಿ.ಮೀ. ಮಳೆ ದಾಖಲಾಗಿದೆ.
ಸುಳ್ಯ ತಾಲೂಕಿನ ಕಲ್ಲಾಜೆಯಲ್ಲಿ 46, ಕಡಬ ತಾಲೂಕಿನ ಕೋಡಿಂಬಳ ತೆಕ್ಕಡ್ಕ 44, ಸುಳ್ಯ ತಾಲೂಕಿನ ಕಲ್ಮಡ್ಕ 40, ಚೊಕ್ಕಾಡಿ 27, ಬಾಳಿಲ 23, ಹರಿಹರ-ಮಲ್ಲಾರ 22, ತೊಡಿಕಾನ 18, ದೊಡ್ಡತೋಟ, ಅಯ್ಯನಕಟ್ಟೆ ತಲಾ 16, ಸುಳ್ಯ ನಗರ ಹಾಗೂ ಕೊಲ್ಲಮೊಗ್ರ ತಲಾ 14, ಮೆಟ್ಟಿನಡ್ಕ 10, ಹಾಲೆಮಜಲು 08, ಕಮಿಲ 06, ಮುಳ್ಯ-ಅಜ್ಜಾವರ 05
ಬೆಳ್ತಂಗಡಿ ನಗರ 33, ಅಡೆಂಜ-ಉರುವಾಲು 10, ಇಳಂತಿಲ-ಕೈಲಾರು 02
ಕಡಬ ತಾಲೂಕಿನ ಎಣ್ಮೂರು 23, ಬಳ್ಪ 22, ಕಡಬ15,
ಬಂಟ್ವಾಳ ತಾಲೂಕಿನ ಮುಡಿಪು-ಕೈರಂಗಳ 24, ಕೆಲಿಂಜ 03, ಮಂಚಿ 01
ಮಡಿಕೇರಿಯ ಚೆಂಬು 16
ಪುತ್ತೂರು ತಾಲೂಕಿನಲ್ಲಿ ಕಡಿಮೆ ಮಳೆ. ಕೆದಿಲ 03, ಕೊಳ್ತಿಗೆ-ಎಕ್ಕಡ್ಕ 02, ಬಲ್ನಾಡು 01 ಮಿ.ಮೀ.ನಷ್ಟು ಮಳೆಯಾಗಿದೆ..
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…