ನಿನ್ನೆ ಸಂಜೆ, ರಾತ್ರಿ ಹೆಚ್ಚಿನ ಕಡೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿದಿದೆ. ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಗರಿಷ್ಟ 90 ಮಿ.ಮೀ. ಮಳೆ ದಾಖಲಾಗಿದೆ.
ಸುಳ್ಯ ತಾಲೂಕಿನ ಕಲ್ಲಾಜೆಯಲ್ಲಿ 46, ಕಡಬ ತಾಲೂಕಿನ ಕೋಡಿಂಬಳ ತೆಕ್ಕಡ್ಕ 44, ಸುಳ್ಯ ತಾಲೂಕಿನ ಕಲ್ಮಡ್ಕ 40, ಚೊಕ್ಕಾಡಿ 27, ಬಾಳಿಲ 23, ಹರಿಹರ-ಮಲ್ಲಾರ 22, ತೊಡಿಕಾನ 18, ದೊಡ್ಡತೋಟ, ಅಯ್ಯನಕಟ್ಟೆ ತಲಾ 16, ಸುಳ್ಯ ನಗರ ಹಾಗೂ ಕೊಲ್ಲಮೊಗ್ರ ತಲಾ 14, ಮೆಟ್ಟಿನಡ್ಕ 10, ಹಾಲೆಮಜಲು 08, ಕಮಿಲ 06, ಮುಳ್ಯ-ಅಜ್ಜಾವರ 05
ಬೆಳ್ತಂಗಡಿ ನಗರ 33, ಅಡೆಂಜ-ಉರುವಾಲು 10, ಇಳಂತಿಲ-ಕೈಲಾರು 02
ಕಡಬ ತಾಲೂಕಿನ ಎಣ್ಮೂರು 23, ಬಳ್ಪ 22, ಕಡಬ15,
ಬಂಟ್ವಾಳ ತಾಲೂಕಿನ ಮುಡಿಪು-ಕೈರಂಗಳ 24, ಕೆಲಿಂಜ 03, ಮಂಚಿ 01
ಮಡಿಕೇರಿಯ ಚೆಂಬು 16
ಪುತ್ತೂರು ತಾಲೂಕಿನಲ್ಲಿ ಕಡಿಮೆ ಮಳೆ. ಕೆದಿಲ 03, ಕೊಳ್ತಿಗೆ-ಎಕ್ಕಡ್ಕ 02, ಬಲ್ನಾಡು 01 ಮಿ.ಮೀ.ನಷ್ಟು ಮಳೆಯಾಗಿದೆ..
ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…
CAMPCO ಹಾಗೂ ಕೇಂದ್ರ ಸರ್ಕಾರದ ಪ್ರಕರಣಕ್ಕೆ ಸಂಬಂಧಿಸಿ 2026 ರ ಮೇ 26…
ಓಣಂ ಹಬ್ಬದ ಸಂದರ್ಭದ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇರಳ ಕೃಷಿ ಇಲಾಖೆ ನಡೆಸಿದ…
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…
ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…