Advertisement
ವೆದರ್ ಮಿರರ್

Weather Mirror| ಹಲವು ಕಡೆಗಳಲ್ಲಿ ಸುರಿದ ಮಳೆ

Share

ನಿನ್ನೆ ಸಂಜೆ, ರಾತ್ರಿ ಹೆಚ್ಚಿನ ಕಡೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿದಿದೆ. ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಗರಿಷ್ಟ 90 ಮಿ.ಮೀ. ಮಳೆ ದಾಖಲಾಗಿದೆ.

Advertisement
Advertisement

ಸುಳ್ಯ ತಾಲೂಕಿನ ಕಲ್ಲಾಜೆಯಲ್ಲಿ 46, ಕಡಬ ತಾಲೂಕಿನ ಕೋಡಿಂಬಳ ತೆಕ್ಕಡ್ಕ 44, ಸುಳ್ಯ ತಾಲೂಕಿನ ಕಲ್ಮಡ್ಕ 40, ಚೊಕ್ಕಾಡಿ 27, ಬಾಳಿಲ 23, ಹರಿಹರ-ಮಲ್ಲಾರ 22, ತೊಡಿಕಾನ 18,  ದೊಡ್ಡತೋಟ, ಅಯ್ಯನಕಟ್ಟೆ ತಲಾ 16, ಸುಳ್ಯ ನಗರ ಹಾಗೂ ಕೊಲ್ಲಮೊಗ್ರ ತಲಾ 14, ಮೆಟ್ಟಿನಡ್ಕ 10, ಹಾಲೆಮಜಲು 08, ಕಮಿಲ 06, ಮುಳ್ಯ-ಅಜ್ಜಾವರ 05
ಬೆಳ್ತಂಗಡಿ ನಗರ 33,  ಅಡೆಂಜ-ಉರುವಾಲು 10, ಇಳಂತಿಲ-ಕೈಲಾರು 02
ಕಡಬ ತಾಲೂಕಿನ ಎಣ್ಮೂರು 23, ಬಳ್ಪ 22, ಕಡಬ15,
ಬಂಟ್ವಾಳ ತಾಲೂಕಿನ ಮುಡಿಪು-ಕೈರಂಗಳ 24, ಕೆಲಿಂಜ 03, ಮಂಚಿ 01
ಮಡಿಕೇರಿಯ  ಚೆಂಬು 16
ಪುತ್ತೂರು ತಾಲೂಕಿನಲ್ಲಿ ಕಡಿಮೆ ಮಳೆ. ಕೆದಿಲ 03, ಕೊಳ್ತಿಗೆ-ಎಕ್ಕಡ್ಕ 02, ಬಲ್ನಾಡು 01 ಮಿ.ಮೀ.ನಷ್ಟು ಮಳೆಯಾಗಿದೆ..

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |

ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …

10 hours ago

Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |

ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…

15 hours ago

ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |

ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…

17 hours ago

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?

ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…

2 days ago

ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!

ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…

2 days ago

ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ

ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…

2 days ago