ವೆದರ್‌ ಮಿರರ್‌ | ಏಕಕಾಲದಲ್ಲಿ ಎರಡು ಕಡೆ ವಾಯುಭಾರ ಕುಸಿತ | ಮತ್ತೆ ಮಳೆ ನಿರೀಕ್ಷೆ…! |

November 9, 2021
10:15 AM

10.11.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

Advertisement
Advertisement

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉಡುಪಿ, ಉತ್ತರ ಕನ್ನಡದಲ್ಲಿ ಸಂಜೆ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಕೊಡಗು, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಮತ್ತು ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

 

ಎರಡು ಕಡೆ ವಾಯುಭಾರ ಕುಸಿತ....

ಏಕ ಕಾಲದಲ್ಲಿ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಅಪರೂಪದ ವಿದ್ಯಮಾನ ಗೋಚರಿಸುತ್ತಿದೆ.

ನವೆಂಬರ್ 11 ರಂದು ಬಂಗಾಳಕೂಲ್ಲಿಯ ವಾಯುಭಾರ ಕುಸಿತವು ತಮಿಳುನಾಡು ಕರಾವಳಿಗೆ ಅಪ್ಪಳಿಸುವ ಮುನ್ಸೂಚನೆ ಇದ್ದು. ತಮಿಳುನಾಡು ಹೆಚ್ಚಿನ ಭಾಗಗಳಲ್ಲಿ ರೆಡ್‌ ಎಲರ್ಟ್ ಕಾಣಿಸುತ್ತಿದೆ. ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ 2 ದಿವಸಗಳ ಕಾಲ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ನಿಷೇಧ ಇಲ್ಲ – ಈಗ ಅಡಿಕೆ ಬಳಕೆಯ ನಿಯಂತ್ರಣದತ್ತ ಫೋಕಸ್
January 30, 2026
10:42 PM
by: ಮಹೇಶ್ ಪುಚ್ಚಪ್ಪಾಡಿ
ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ
January 30, 2026
6:04 PM
by: ದ ರೂರಲ್ ಮಿರರ್.ಕಾಂ
“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ
January 30, 2026
8:05 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ
January 30, 2026
7:57 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror