15.11.201ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆಯ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಉಳಿದ ಬಾಗಲಕೋಟೆ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ನಿನ್ನೆ ಬೆಳಗ್ಗೆಯವರೆಗೆ ಉತ್ತರ ಭಾರತದ ಕಡೆಯಿಂದ ಬೀಸುತ್ತಿದ್ದ ಛಳಿ ಗಾಳಿಯು ಬಂಗಾಳಕೂಲ್ಲಿಯ ಕಡೆಯಿಂದ ಈಗ ಬೀಸುತ್ತಿರುವ ಹಿಂಗಾರು ಮಳೆ ಮಾರುತಗಳಿಗೆ ಸೋತು ಅರಬ್ಬಿ ಸಮುದ್ರ ಪಾಲಾಗುತ್ತಿದೆ. .
ಕೇರಳ ಕರಾವಳಿಯಲ್ಲಿ ವಾಯು ನಿಮ್ನತೆ ಉಂಟಾಗಿದ್ದು ಕೇರಳ ಕರಾವಳಿ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ.
ಇದೇ ವಾಯು ನಿಮ್ನತೆಯು ನವೆಂಬರ್ 16, 17ರ ವೇಳೆಗೆ ಚಂಡಮಾರುತವಾಗುವ ಸಾಧ್ಯತೆ ಇದೆ ಹಾಗೂ ಅದೇ ಸಮಯದಲ್ಲಿ ಬಂಗಾಳಕೂಲ್ಲಿಯ ಅಂದ್ರಾ ಕರಾವಳಿಯಲ್ಲೂ ಚಂಡಮಾರುತ ಉಂಟಾಗುವ ಲಕ್ಷಣಗಳಿವೆ. ಪರಿಣಾಮದ ಬಗ್ಗೆ ಇನ್ನೆರಡು ದಿನಗಳಲ್ಲಿ ಸ್ಪಷ್ಟತೆ ಲಭ್ಯವಾಗಬಹುದು
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…