15.11.201ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆಯ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಉಳಿದ ಬಾಗಲಕೋಟೆ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ನಿನ್ನೆ ಬೆಳಗ್ಗೆಯವರೆಗೆ ಉತ್ತರ ಭಾರತದ ಕಡೆಯಿಂದ ಬೀಸುತ್ತಿದ್ದ ಛಳಿ ಗಾಳಿಯು ಬಂಗಾಳಕೂಲ್ಲಿಯ ಕಡೆಯಿಂದ ಈಗ ಬೀಸುತ್ತಿರುವ ಹಿಂಗಾರು ಮಳೆ ಮಾರುತಗಳಿಗೆ ಸೋತು ಅರಬ್ಬಿ ಸಮುದ್ರ ಪಾಲಾಗುತ್ತಿದೆ. .
ಕೇರಳ ಕರಾವಳಿಯಲ್ಲಿ ವಾಯು ನಿಮ್ನತೆ ಉಂಟಾಗಿದ್ದು ಕೇರಳ ಕರಾವಳಿ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ.
ಇದೇ ವಾಯು ನಿಮ್ನತೆಯು ನವೆಂಬರ್ 16, 17ರ ವೇಳೆಗೆ ಚಂಡಮಾರುತವಾಗುವ ಸಾಧ್ಯತೆ ಇದೆ ಹಾಗೂ ಅದೇ ಸಮಯದಲ್ಲಿ ಬಂಗಾಳಕೂಲ್ಲಿಯ ಅಂದ್ರಾ ಕರಾವಳಿಯಲ್ಲೂ ಚಂಡಮಾರುತ ಉಂಟಾಗುವ ಲಕ್ಷಣಗಳಿವೆ. ಪರಿಣಾಮದ ಬಗ್ಗೆ ಇನ್ನೆರಡು ದಿನಗಳಲ್ಲಿ ಸ್ಪಷ್ಟತೆ ಲಭ್ಯವಾಗಬಹುದು
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…