16.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ,ಚಿತ್ರದುರ್ಗ, ರಾಮನಗರ, ಮಂಡ್ಯ, ಹಾಸನ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ವಿಜಾಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಬಳ್ಳಾರಿ, ರಾಯಚೂರು, ಕೊಪ್ಪಳ ಯಾದಗಿರಿ, ಬೀದರ್, ಗುಲ್ಬರ್ಗ ಜಿಲ್ಲಾ ಭಾಗಗಳಲ್ಲಿ ಬಿಸಿಲು, ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕರ್ನಾಟಕದ ಉತ್ತರ ಕರ್ನಾಟಕದ ಕರಾವಳಿಯ ಬಳಿ ವಾಯುಭಾರ ಕುಸಿತದ ತಿರುಗುವಿಕೆ ಉಂಟಾಗಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಸ್ವಲ್ಪ ಪ್ರಭಲಗೊಂಡು ಪಶ್ಚಿಮ-ಉತ್ತರ ಕಡೆ ಚಲಿಸುವ ಲಕ್ಷಣಗಳಿವೆ.
ಇದು ದೂರ ಸರಿದರೆ ಮಾತ್ರ ಮಳೆ ಕಡಿಮೆ ಆಗಬಹುದು. ಇದೇ ಸಂದರ್ಭದಲ್ಲಿ ಆಂದ್ರಾ ಕರಾವಳಿ ಬಳಿಯೂ ತಿರುಗುವಿಕೆ ಗೋಚರಿಸುತ್ತಿದ್ದು, ಕರ್ನಾಟಕಕ್ಕೆ ಯಾವುದೇ ಪರಿಣಾಮವಿರುವುದಿಲ್ಲ.
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…
ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…
ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 1 ಕಪ್. ಜಾರ್…