17.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಸೋಮವಾರಪೇಟೆ, ರಾಮನಗರ, ಬೆಂಗಳೂರು, ತುಮಕೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಪಾವಗಢ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ವಾಯುಭಾರ ಕುಸಿತ : ಉತ್ತರ ಕನ್ನಡ ಕರಾವಳಿಯ ವಾಯುಭಾರ ಕುಸಿತವು ನಿರೀಕ್ಷೆಯಂತೆ ಪಶ್ಚಿಮ-ಉತ್ತರ ಕಡೆ ಚಲಿಸುತ್ತಿದ್ದು, ಬಂಗಾಳಕೊಲ್ಲಿಯ ಅಂಡಮಾನ್ ಕರಾವಳಿಯಲ್ಲಿ ವಾಯುಭಾರ ಕುಸಿತದ ತಿರುಗುವಿಕೆ ಆರಂಭವಾಗಿದೆ.
ಈಗಿನ ಮುನ್ಸೂಚನೆಯಂತೆ ನಾಳೆಯಿಂದ ಮಳೆ ಕಡಿಮೆ ಇದ್ದರೂ ಮಳೆಯ ನವೆಂಬರ್ 23ರ ತನಕ ಮುಂದುವರಿಯುವ ಸಾಧ್ಯತೆ ಇದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…