ವೆದರ್‌ ಮಿರರ್‌ | 21-11-2021- ಭಾರೀ ಮಳೆಯ ಆತಂಕ ದೂರ

November 21, 2021
11:58 AM

22.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ದಕ್ಷಿಣ ಕನ್ನಡದ, ಮಂಗಳೂರು, ಬಂಟ್ವಾಳ, ಪುತ್ತೂರು, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಕಡಬ ಹಾಗೂ ಬೆಳ್ತಂಗಡಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು ಜಿಲ್ಲೆಯಾದ್ಯಂತ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

Advertisement

ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

Advertisement

 

ವಾಯುಭಾರ ಕುಸಿತ : ನಿನ್ನೆ ಇದ್ದ ಮುಂಗಾರಿನಂತಹ ವಾತಾವರಣ ಬದಲಾಗಿ ಮೋಡದ ಚಲನೆಯು ದಕ್ಷಿಣದಿಂದ ಉತ್ತರಾಭಿಮುಖವಾಗಿರುವುದರಿಂದ ಭಾರಿ ಮಳೆಯ ಆತಂಕ ದೂರವಾಗಿದೆ.

Advertisement

ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಇನ್ನೆರಡು ದಿನಗಳಲ್ಲಿ ಹೆಚ್ಚಿನ ಅವಧಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದ್ದರೂ, ದಕ್ಷಿಣ ಕರ್ನಾಟಕದ ಕೊಡಗು, ಆಗುಂಬೆ, ಮೈಸೂರು, ಚಾಮರಾಜನಗರ ಭಾಗಗಳಲ್ಲಿ ಅಲ್ಲಲ್ಲಿ ನವೆಂಬರ್ 30ರ ತನಕವೂ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-06-2026 | ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿಕೆ – ಜೂನ್ 26ರಿಂದ ಮಳೆ ಚೇತರಿಕೆಯ ನಿರೀಕ್ಷೆ
June 21, 2026
3:00 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20-06-2026 | ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿಕೆ – ಜೂನ್ 28 ರಿಂದ ಮಳೆ ಚೇತರಿಕೆ ಸಾಧ್ಯತೆ
June 20, 2026
10:04 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ
June 17, 2026
11:49 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror