Advertisement
ವೆದರ್ ಮಿರರ್

ವೆದರ್‌ ಮಿರರ್‌ | ಶ್ರೀಲಂಕಾ ಕರಾವಳಿಯಲ್ಲಿ ವಾಯುಭಾರ ಕುಸಿತದ ಲಕ್ಷಣ

Share

23.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

Advertisement
Advertisement

ದಕ್ಷಿಣ ಕನ್ನಡದ ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement

ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ ಕೆಲವು ಭಾಗಗಳಲ್ಲಿ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಳ್ಳಾರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

Advertisement

ವಾಯುಭಾರ ಕುಸಿತ : ಈಗಿನ ಪ್ರಕಾರ ಶ್ರೀಲಂಕಾ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಆರಂಭವಾಗಿದ್ದು, 25 ಅಥವಾ 26ರಂದು ತಮಿಳುನಾಡು ಕರಾವಳಿಗೆ ತಲಪುವ ಮುನ್ಸೂಚನೆ ಇದೆ. ಆದರೆ ಅಷ್ಟೇನು ಪ್ರಭಲವಾಗಿಲ್ಲದಿದ್ದರೂ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ರಬ್ಬರ್‌, ಟಯರ್‌ ಆಮದಿಗೆ ಅನುಮತಿ ನೀಡಬಾರದು | ರಬ್ಬರ್‌ ಉದ್ಯಮ, ರಬ್ಬರ್ ಬೆಳೆಗಾರರನ್ನು ಬೆಂಬಲಿಸಬಹುದಾದ ಕ್ರಮಗಳು |

ರಬ್ಬರ್‌ ಆಮದು ತಡೆಯಾದರೆ ಟಯರ್‌ ಉದ್ಯಮ ಹಾಗೂ ರಬ್ಬರ್‌ ಬೆಳೆಗಾರರ ರಕ್ಷಣೆ ಸಾಧ್ಯವಿದೆ…

45 mins ago

Karnataka Weather | 21-05-2024 | ರಾಜ್ಯದ ಹಲವು ಕಡೆ ಮುಂದುವರಿದ ಮಳೆ | ಮೇ.23 ನಂತರ ಮಳೆ ಕಡಿಮೆ |

ಮೇ 22 ರಂದು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇ 26ರಂದು ಮ್ಯಾನ್ಮಾರ್,…

1 hour ago

ಬೆವರುವುದು ಕಿರಿಕಿರಿ ಎನಿಸಿದರೂ ಬೆವರಿನಿಂದಾಗುವ ಪ್ರಯೋಜನಗಳನ್ನು ತಿಳಿದರೆ ಅಚ್ಚರಿಪಡುತ್ತೀರಿ..!

ಬೇಸಿಗೆ(summer) ಮತ್ತು ಬೆವರು(Sweating) ಒಂದು ಪರಿಪೂರ್ಣ ಸಮೀಕರಣವಾಗಿದೆ. ಬೇಸಿಗೆಯಲ್ಲಿ ಬೆವರುವುದು ಒಂದು ದೊಡ್ಡ…

17 hours ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ | ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ…

24 hours ago

ಚುನಾವಣಾ ಕಣ | ಇಂದು 5 ನೇ ಹಂತದ ಮತದಾನ | 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ

ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…

1 day ago