ವೆದರ್ ಮಿರರ್

Weather Mirror | ಸುಳ್ಯ,ಕಡಬ ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಉತ್ತಮ ಮಳೆಯಾಯ್ತು ಶುಕ್ರವಾರ

Share
ಶುಕ್ರವಾರ ಸುಳ್ಯ,ಕಡಬ ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಕಡಬದಲ್ಲಿ 60 ಮಿ.ಮೀ.ಗಳಷ್ಟು ಭರ್ಜರಿ ಮಳೆ ನಿನ್ನೆ ಸಂಜೆಯ ವೇಳೆಗೆ ಸುರಿದಿದೆ.
ಉಳಿದಂತೆ ಸುಳ್ಯ ನಗರ  46, ಕೋಡಿಂಬಳ-ತೆಕ್ಕಡ್ಕ 45, ಮುಳ್ಯ-ಅಜ್ಜಾವರ 39, ಕಲ್ಮಡ್ಕ 31, ದೊಡ್ಡತೋಟ 27,
ಎಣ್ಮೂರು, ಬಳ್ಪ ತಲಾ 26,  ಮೆಟ್ಟಿನಡ್ಕ 19, ಅಯ್ಯನಕಟ್ಟೆ 16,  ಬಾಳಿಲ, ವಾಲ್ತಾಜೆ-ಕಂದ್ರಪ್ಪಾಡಿ ತಲಾ 14, ಚೊಕ್ಕಾಡಿ, ಕಮಿಲ ತಲಾ 12, ಕಲ್ಲಾಜೆ 07, ಹಾಲೆಮಜಲು 05, ಕೊಲ್ಲಮೊಗ್ರ, ಮಡಪ್ಪಾಡಿ ತಲಾ 03, ತೊಡಿಕಾನ, ಸುಬ್ರಹ್ಮಣ್ಯ ತಲಾ 01
ಪುತ್ತೂರು ತಾಲೂಕಿನ ಕೊಳ್ತಿಗೆ-ಎಕ್ಕಡ್ಕ 11, ಕೆದಿಲ 06, ಬಲ್ನಾಡು 03.
ಬೆಳ್ತಂಗಡಿ ತಾಲೂಕಿನ ಅಡೆಂಜ ಉರುವಾಲು 09, ಇಳಂತಿಲ-ಕೈಲಾರು 08, ಬೆಳ್ತಂಗಡಿ ನಗರ 02
Advertisement
Advertisement

ಬಂಟ್ವಾಳ ತಾಲೂಕಿನ ಕೆಲಿಂಜ 05, ಮಂಚಿ 03 ಮಿ.ಮೀ.ನಷ್ಟು ಮಳೆಯಾಗಿದೆ..

ಹಸ್ತಾ ನಕ್ಷತ್ರದ ಅವಧಿಯಲ್ಲಿ (ಸೆಪ್ಟೆಂಬರ್ 26 -ಅಕ್ಟೋಬರ್ 9) 1999 ರಲ್ಲಿ ದಾಖಲಾದ ಮಳೆ.. ಸರ್ವಕಾಲಿಕ ಗರಿಷ್ಟ  445 ಮಿ.ಮೀ. ಇಂದಿನಿಂದ ಮಹಾ/ಮಳೆ ನಕ್ಷತ್ರ ಚಿತ್ರಾ ಆರಂಭ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಸುಲಭವಾಗಿ ಉದ್ಧಾರವಾಗಬೇಕಾದರೆ ಇವುಗಳನ್ನು ಬಿಡಬೇಕು ಎಂದಿದೆ ಭಗವದ್ಗೀತೆ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

51 minutes ago

ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…

9 hours ago

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

19 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

20 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

20 hours ago