Advertisement
ವೆದರ್ ಮಿರರ್

Weather Mirror | ಸುಳ್ಯ,ಕಡಬ ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಉತ್ತಮ ಮಳೆಯಾಯ್ತು ಶುಕ್ರವಾರ

Share
ಶುಕ್ರವಾರ ಸುಳ್ಯ,ಕಡಬ ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಕಡಬದಲ್ಲಿ 60 ಮಿ.ಮೀ.ಗಳಷ್ಟು ಭರ್ಜರಿ ಮಳೆ ನಿನ್ನೆ ಸಂಜೆಯ ವೇಳೆಗೆ ಸುರಿದಿದೆ.
ಉಳಿದಂತೆ ಸುಳ್ಯ ನಗರ  46, ಕೋಡಿಂಬಳ-ತೆಕ್ಕಡ್ಕ 45, ಮುಳ್ಯ-ಅಜ್ಜಾವರ 39, ಕಲ್ಮಡ್ಕ 31, ದೊಡ್ಡತೋಟ 27,
ಎಣ್ಮೂರು, ಬಳ್ಪ ತಲಾ 26,  ಮೆಟ್ಟಿನಡ್ಕ 19, ಅಯ್ಯನಕಟ್ಟೆ 16,  ಬಾಳಿಲ, ವಾಲ್ತಾಜೆ-ಕಂದ್ರಪ್ಪಾಡಿ ತಲಾ 14, ಚೊಕ್ಕಾಡಿ, ಕಮಿಲ ತಲಾ 12, ಕಲ್ಲಾಜೆ 07, ಹಾಲೆಮಜಲು 05, ಕೊಲ್ಲಮೊಗ್ರ, ಮಡಪ್ಪಾಡಿ ತಲಾ 03, ತೊಡಿಕಾನ, ಸುಬ್ರಹ್ಮಣ್ಯ ತಲಾ 01
ಪುತ್ತೂರು ತಾಲೂಕಿನ ಕೊಳ್ತಿಗೆ-ಎಕ್ಕಡ್ಕ 11, ಕೆದಿಲ 06, ಬಲ್ನಾಡು 03.
ಬೆಳ್ತಂಗಡಿ ತಾಲೂಕಿನ ಅಡೆಂಜ ಉರುವಾಲು 09, ಇಳಂತಿಲ-ಕೈಲಾರು 08, ಬೆಳ್ತಂಗಡಿ ನಗರ 02

ಬಂಟ್ವಾಳ ತಾಲೂಕಿನ ಕೆಲಿಂಜ 05, ಮಂಚಿ 03 ಮಿ.ಮೀ.ನಷ್ಟು ಮಳೆಯಾಗಿದೆ..

ಹಸ್ತಾ ನಕ್ಷತ್ರದ ಅವಧಿಯಲ್ಲಿ (ಸೆಪ್ಟೆಂಬರ್ 26 -ಅಕ್ಟೋಬರ್ 9) 1999 ರಲ್ಲಿ ದಾಖಲಾದ ಮಳೆ.. ಸರ್ವಕಾಲಿಕ ಗರಿಷ್ಟ  445 ಮಿ.ಮೀ. ಇಂದಿನಿಂದ ಮಹಾ/ಮಳೆ ನಕ್ಷತ್ರ ಚಿತ್ರಾ ಆರಂಭ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

10 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

16 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

20 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago