Advertisement
ವೆದರ್ ಮಿರರ್

Weather Mirror | ಸುಳ್ಯ,ಕಡಬ ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಉತ್ತಮ ಮಳೆಯಾಯ್ತು ಶುಕ್ರವಾರ

Share
ಶುಕ್ರವಾರ ಸುಳ್ಯ,ಕಡಬ ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಕಡಬದಲ್ಲಿ 60 ಮಿ.ಮೀ.ಗಳಷ್ಟು ಭರ್ಜರಿ ಮಳೆ ನಿನ್ನೆ ಸಂಜೆಯ ವೇಳೆಗೆ ಸುರಿದಿದೆ.
ಉಳಿದಂತೆ ಸುಳ್ಯ ನಗರ  46, ಕೋಡಿಂಬಳ-ತೆಕ್ಕಡ್ಕ 45, ಮುಳ್ಯ-ಅಜ್ಜಾವರ 39, ಕಲ್ಮಡ್ಕ 31, ದೊಡ್ಡತೋಟ 27,
ಎಣ್ಮೂರು, ಬಳ್ಪ ತಲಾ 26,  ಮೆಟ್ಟಿನಡ್ಕ 19, ಅಯ್ಯನಕಟ್ಟೆ 16,  ಬಾಳಿಲ, ವಾಲ್ತಾಜೆ-ಕಂದ್ರಪ್ಪಾಡಿ ತಲಾ 14, ಚೊಕ್ಕಾಡಿ, ಕಮಿಲ ತಲಾ 12, ಕಲ್ಲಾಜೆ 07, ಹಾಲೆಮಜಲು 05, ಕೊಲ್ಲಮೊಗ್ರ, ಮಡಪ್ಪಾಡಿ ತಲಾ 03, ತೊಡಿಕಾನ, ಸುಬ್ರಹ್ಮಣ್ಯ ತಲಾ 01
ಪುತ್ತೂರು ತಾಲೂಕಿನ ಕೊಳ್ತಿಗೆ-ಎಕ್ಕಡ್ಕ 11, ಕೆದಿಲ 06, ಬಲ್ನಾಡು 03.
ಬೆಳ್ತಂಗಡಿ ತಾಲೂಕಿನ ಅಡೆಂಜ ಉರುವಾಲು 09, ಇಳಂತಿಲ-ಕೈಲಾರು 08, ಬೆಳ್ತಂಗಡಿ ನಗರ 02

ಬಂಟ್ವಾಳ ತಾಲೂಕಿನ ಕೆಲಿಂಜ 05, ಮಂಚಿ 03 ಮಿ.ಮೀ.ನಷ್ಟು ಮಳೆಯಾಗಿದೆ..

ಹಸ್ತಾ ನಕ್ಷತ್ರದ ಅವಧಿಯಲ್ಲಿ (ಸೆಪ್ಟೆಂಬರ್ 26 -ಅಕ್ಟೋಬರ್ 9) 1999 ರಲ್ಲಿ ದಾಖಲಾದ ಮಳೆ.. ಸರ್ವಕಾಲಿಕ ಗರಿಷ್ಟ  445 ಮಿ.ಮೀ. ಇಂದಿನಿಂದ ಮಹಾ/ಮಳೆ ನಕ್ಷತ್ರ ಚಿತ್ರಾ ಆರಂಭ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

21 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago