Advertisement
ವೆದರ್ ಮಿರರ್

Weather Mirror | ಸುಳ್ಯ,ಕಡಬ ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಉತ್ತಮ ಮಳೆಯಾಯ್ತು ಶುಕ್ರವಾರ

Share
ಶುಕ್ರವಾರ ಸುಳ್ಯ,ಕಡಬ ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಕಡಬದಲ್ಲಿ 60 ಮಿ.ಮೀ.ಗಳಷ್ಟು ಭರ್ಜರಿ ಮಳೆ ನಿನ್ನೆ ಸಂಜೆಯ ವೇಳೆಗೆ ಸುರಿದಿದೆ.
ಉಳಿದಂತೆ ಸುಳ್ಯ ನಗರ  46, ಕೋಡಿಂಬಳ-ತೆಕ್ಕಡ್ಕ 45, ಮುಳ್ಯ-ಅಜ್ಜಾವರ 39, ಕಲ್ಮಡ್ಕ 31, ದೊಡ್ಡತೋಟ 27,
ಎಣ್ಮೂರು, ಬಳ್ಪ ತಲಾ 26,  ಮೆಟ್ಟಿನಡ್ಕ 19, ಅಯ್ಯನಕಟ್ಟೆ 16,  ಬಾಳಿಲ, ವಾಲ್ತಾಜೆ-ಕಂದ್ರಪ್ಪಾಡಿ ತಲಾ 14, ಚೊಕ್ಕಾಡಿ, ಕಮಿಲ ತಲಾ 12, ಕಲ್ಲಾಜೆ 07, ಹಾಲೆಮಜಲು 05, ಕೊಲ್ಲಮೊಗ್ರ, ಮಡಪ್ಪಾಡಿ ತಲಾ 03, ತೊಡಿಕಾನ, ಸುಬ್ರಹ್ಮಣ್ಯ ತಲಾ 01
ಪುತ್ತೂರು ತಾಲೂಕಿನ ಕೊಳ್ತಿಗೆ-ಎಕ್ಕಡ್ಕ 11, ಕೆದಿಲ 06, ಬಲ್ನಾಡು 03.
ಬೆಳ್ತಂಗಡಿ ತಾಲೂಕಿನ ಅಡೆಂಜ ಉರುವಾಲು 09, ಇಳಂತಿಲ-ಕೈಲಾರು 08, ಬೆಳ್ತಂಗಡಿ ನಗರ 02

ಬಂಟ್ವಾಳ ತಾಲೂಕಿನ ಕೆಲಿಂಜ 05, ಮಂಚಿ 03 ಮಿ.ಮೀ.ನಷ್ಟು ಮಳೆಯಾಗಿದೆ..

Advertisement
ಹಸ್ತಾ ನಕ್ಷತ್ರದ ಅವಧಿಯಲ್ಲಿ (ಸೆಪ್ಟೆಂಬರ್ 26 -ಅಕ್ಟೋಬರ್ 9) 1999 ರಲ್ಲಿ ದಾಖಲಾದ ಮಳೆ.. ಸರ್ವಕಾಲಿಕ ಗರಿಷ್ಟ  445 ಮಿ.ಮೀ. ಇಂದಿನಿಂದ ಮಹಾ/ಮಳೆ ನಕ್ಷತ್ರ ಚಿತ್ರಾ ಆರಂಭ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

11 hours ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

20 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

2 days ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

2 days ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

2 days ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago