Advertisement
ವೆದರ್ ಮಿರರ್

Weather Mirror | ಸುಳ್ಯ,ಕಡಬ ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಉತ್ತಮ ಮಳೆಯಾಯ್ತು ಶುಕ್ರವಾರ

Share
ಶುಕ್ರವಾರ ಸುಳ್ಯ,ಕಡಬ ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಕಡಬದಲ್ಲಿ 60 ಮಿ.ಮೀ.ಗಳಷ್ಟು ಭರ್ಜರಿ ಮಳೆ ನಿನ್ನೆ ಸಂಜೆಯ ವೇಳೆಗೆ ಸುರಿದಿದೆ.
ಉಳಿದಂತೆ ಸುಳ್ಯ ನಗರ  46, ಕೋಡಿಂಬಳ-ತೆಕ್ಕಡ್ಕ 45, ಮುಳ್ಯ-ಅಜ್ಜಾವರ 39, ಕಲ್ಮಡ್ಕ 31, ದೊಡ್ಡತೋಟ 27,
ಎಣ್ಮೂರು, ಬಳ್ಪ ತಲಾ 26,  ಮೆಟ್ಟಿನಡ್ಕ 19, ಅಯ್ಯನಕಟ್ಟೆ 16,  ಬಾಳಿಲ, ವಾಲ್ತಾಜೆ-ಕಂದ್ರಪ್ಪಾಡಿ ತಲಾ 14, ಚೊಕ್ಕಾಡಿ, ಕಮಿಲ ತಲಾ 12, ಕಲ್ಲಾಜೆ 07, ಹಾಲೆಮಜಲು 05, ಕೊಲ್ಲಮೊಗ್ರ, ಮಡಪ್ಪಾಡಿ ತಲಾ 03, ತೊಡಿಕಾನ, ಸುಬ್ರಹ್ಮಣ್ಯ ತಲಾ 01
ಪುತ್ತೂರು ತಾಲೂಕಿನ ಕೊಳ್ತಿಗೆ-ಎಕ್ಕಡ್ಕ 11, ಕೆದಿಲ 06, ಬಲ್ನಾಡು 03.
ಬೆಳ್ತಂಗಡಿ ತಾಲೂಕಿನ ಅಡೆಂಜ ಉರುವಾಲು 09, ಇಳಂತಿಲ-ಕೈಲಾರು 08, ಬೆಳ್ತಂಗಡಿ ನಗರ 02

ಬಂಟ್ವಾಳ ತಾಲೂಕಿನ ಕೆಲಿಂಜ 05, ಮಂಚಿ 03 ಮಿ.ಮೀ.ನಷ್ಟು ಮಳೆಯಾಗಿದೆ..

ಹಸ್ತಾ ನಕ್ಷತ್ರದ ಅವಧಿಯಲ್ಲಿ (ಸೆಪ್ಟೆಂಬರ್ 26 -ಅಕ್ಟೋಬರ್ 9) 1999 ರಲ್ಲಿ ದಾಖಲಾದ ಮಳೆ.. ಸರ್ವಕಾಲಿಕ ಗರಿಷ್ಟ  445 ಮಿ.ಮೀ. ಇಂದಿನಿಂದ ಮಹಾ/ಮಳೆ ನಕ್ಷತ್ರ ಚಿತ್ರಾ ಆರಂಭ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

7 minutes ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

24 hours ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago