Advertisement
ವೆದರ್ ಮಿರರ್

Weather Mirror | ಸುಳ್ಯ,ಕಡಬ ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಉತ್ತಮ ಮಳೆಯಾಯ್ತು ಶುಕ್ರವಾರ

Share
ಶುಕ್ರವಾರ ಸುಳ್ಯ,ಕಡಬ ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಕಡಬದಲ್ಲಿ 60 ಮಿ.ಮೀ.ಗಳಷ್ಟು ಭರ್ಜರಿ ಮಳೆ ನಿನ್ನೆ ಸಂಜೆಯ ವೇಳೆಗೆ ಸುರಿದಿದೆ.
ಉಳಿದಂತೆ ಸುಳ್ಯ ನಗರ  46, ಕೋಡಿಂಬಳ-ತೆಕ್ಕಡ್ಕ 45, ಮುಳ್ಯ-ಅಜ್ಜಾವರ 39, ಕಲ್ಮಡ್ಕ 31, ದೊಡ್ಡತೋಟ 27,
ಎಣ್ಮೂರು, ಬಳ್ಪ ತಲಾ 26,  ಮೆಟ್ಟಿನಡ್ಕ 19, ಅಯ್ಯನಕಟ್ಟೆ 16,  ಬಾಳಿಲ, ವಾಲ್ತಾಜೆ-ಕಂದ್ರಪ್ಪಾಡಿ ತಲಾ 14, ಚೊಕ್ಕಾಡಿ, ಕಮಿಲ ತಲಾ 12, ಕಲ್ಲಾಜೆ 07, ಹಾಲೆಮಜಲು 05, ಕೊಲ್ಲಮೊಗ್ರ, ಮಡಪ್ಪಾಡಿ ತಲಾ 03, ತೊಡಿಕಾನ, ಸುಬ್ರಹ್ಮಣ್ಯ ತಲಾ 01
ಪುತ್ತೂರು ತಾಲೂಕಿನ ಕೊಳ್ತಿಗೆ-ಎಕ್ಕಡ್ಕ 11, ಕೆದಿಲ 06, ಬಲ್ನಾಡು 03.
ಬೆಳ್ತಂಗಡಿ ತಾಲೂಕಿನ ಅಡೆಂಜ ಉರುವಾಲು 09, ಇಳಂತಿಲ-ಕೈಲಾರು 08, ಬೆಳ್ತಂಗಡಿ ನಗರ 02

ಬಂಟ್ವಾಳ ತಾಲೂಕಿನ ಕೆಲಿಂಜ 05, ಮಂಚಿ 03 ಮಿ.ಮೀ.ನಷ್ಟು ಮಳೆಯಾಗಿದೆ..

ಹಸ್ತಾ ನಕ್ಷತ್ರದ ಅವಧಿಯಲ್ಲಿ (ಸೆಪ್ಟೆಂಬರ್ 26 -ಅಕ್ಟೋಬರ್ 9) 1999 ರಲ್ಲಿ ದಾಖಲಾದ ಮಳೆ.. ಸರ್ವಕಾಲಿಕ ಗರಿಷ್ಟ  445 ಮಿ.ಮೀ. ಇಂದಿನಿಂದ ಮಹಾ/ಮಳೆ ನಕ್ಷತ್ರ ಚಿತ್ರಾ ಆರಂಭ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

5 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

13 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

14 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

24 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago