ವೆದರ್‌ ಮಿರರ್‌ | 18-02-2022 | ಮುಂದಿನ 24 ಗಂಟೆಗಳ ಹವಾಮಾನ ವರದಿ ಹೀಗಿದೆ

February 18, 2022
12:45 PM

19.02.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

Advertisement
Advertisement
Advertisement
Advertisement
Advertisement

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

Advertisement

ಆಗುಂಬೆ, ಶೃಂಗೇರಿ, ತೀರ್ಥಹಳ್ಳಿ ಸುತ್ತಮುತ್ತ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ನಾಳೆಯಿಂದ ರಾಜ್ಯದಾದ್ಯಂತ ಮಳೆಯ ಸಾಧ್ಯತೆ ಕಡಿಮೆ ಇದ್ದು, ಮುಂದಿನ 4 ಅಥವಾ 5 ದಿನಗಳಲ್ಲಿ ಮತ್ತೆ ಕರಾವಳಿ ಭಾಗಗಳಲ್ಲಿ ಮೋಡ, ತುಂತುರು ಮಳೆಯ ಮುನ್ಸೂಚನೆ ಇದೆ. ಬದಲಾಗಬಹುದು.

Advertisement

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಇವತ್ತು ಬೆಳಿಗ್ಗೆ ಮಡಿಕೇರಿ ಕೆಲವು ಭಾಗಗಳ ಮಳೆಯ ಪ್ರಭಾವದಿಂದ ಕರ್ನಾಟಕ – ಕೇರಳ ಗಡಿಭಾಗಗಳಾದ ಈಶ್ವರಮಂಗಲ, ಬಡಗನ್ನೂರು, ವಿಟ್ಲ ಸುತ್ತಮುತ್ತ ಅನಿರೀಕ್ಷಿತ ಮಳೆಯಾಗಿದೆ.

Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ರೈತರಿಗೆ ಊರುಗೋಲಾಗಿರುವ ಕೃಷಿ ಪತ್ತಿನ ಸಹಕಾರಿ ಸಂಘ
March 8, 2025
10:35 PM
by: The Rural Mirror ಸುದ್ದಿಜಾಲ
ಎತ್ತಿನಹೊಳೆ ಕಾಮಗಾರಿ | ಅರಣ್ಯ ಭೂಮಿ ಬಳಕೆಗೆ ಅನುಮತಿ ಕೋರಿಕೆ | ಮಾ.18 ರಂದು ದೆಹಲಿಗೆ ಉಪಮುಖ್ಯಮಂತ್ರಿ
March 8, 2025
10:30 PM
by: The Rural Mirror ಸುದ್ದಿಜಾಲ
ಅಂತಾರಾಷ್ಟ್ರೀಯ ಮಹಿಳಾ ದಿನ | ವಿವಾಹಪೂರ್ವ ಆಪ್ತ ಸಮಾಲೋಚನೆ ಸಂವಹನ ಕೇಂದ್ರ ಸ್ಥಾಪನೆ
March 8, 2025
6:52 AM
by: The Rural Mirror ಸುದ್ದಿಜಾಲ
ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಪೆಸ್ಟ್ ಗೆ ಚಾಲನೆ
March 8, 2025
6:08 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror