Advertisement
ಸುದ್ದಿಗಳು

ವೆದರ್‌ ಮಿರರ್‌ | 22-02-2022 | ದಕ್ಷಿಣ ಕೇರಳದಲ್ಲಿ ಇಂದು ಮಳೆ ಸಾಧ್ಯತೆ

Share

23.02.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ದಕ್ಷಿಣ ಕೇರಳದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಕರ್ನಾಟಕದ ಯಾವುದೇ ಭಾಗಗಳಲ್ಲಿ ಇವತ್ತು ಮಳೆಯ ಸಾಧ್ಯತೆ ಕಡಿಮೆ.

ಈಗಿನ ಮುನ್ಸೂಚನೆಯಂತೆ ಫೆಬ್ರುವರಿ 23ರಿಂದ ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ, ಕೊಡಗು ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಂಗಳೂರು ಹಾಗೂ ಕಾಸರಗೋಡು ಭಾಗಗಳಲ್ಲಿ ಮೋಡ ಸ್ವಲ್ಪ ಹೆಚ್ಚಿರಲಿದ್ದು, ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಫೆಬ್ರವರಿ 25ರಿಂದ 28ರ ತನಕ ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಸುಬ್ರಮಣ್ಯ, ಸುಳ್ಯ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ವಯನಾಡಿನಲ್ಲಿ ಭೂಕುಸಿತದ ದುರಂತ | ಒಂದು ಬಲಿ , 7 ಮಂದಿ ನಾಪತ್ತೆ | ಇದು ಮಾನವ ನಿರ್ಮಿತ ದುರಂತ ಎಂದ ಸಚಿವ

ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…

59 minutes ago

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ

ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…

4 hours ago

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

4 hours ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

5 hours ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

8 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

9 hours ago