2022ರ ಶಿವರಾತ್ರಿ ಹಬ್ಬ ಮುಗಿಯುತ್ತಿದ್ದಂತೆ ಈ ವರ್ಷದ ಮೊದಲ ವಾಯುಭಾರ ಕುಸಿತವು ಬಂಗಾಳಕೊಲ್ಲಿಯಲ್ಲಿ ಉಂಟಾಗುವ ಲಕ್ಷಣಗಳಿದ್ದು, ಶ್ರೀಲಂಕಾ ಅಥವಾ ತಮಿಳುನಾಡು ಮೇಲೆ ಮೊದಲ ಧಾಳಿ ನಡೆಸಲಿದೆ.
ಈಗಿನ ಮುನ್ಸೂಚನೆಯಂತೆ ಮಾರ್ಚ್ 3 ರಂದು ತಮಿಳುನಾಡಿನಾದ್ಯಂತ ಭಾರಿ ಮಳೆಯಾಗಲಿದ್ದು ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಭಾಗಗಳಲ್ಲಿ ಸಹ ಇದರ ಪರಿಣಾಮವಾಗಿ ಮಳೆಯಾಗಲಿದೆ.
ಮಾರ್ಚ್ 7ರ ತನಕ ಕೇರಳ ಹಾಗೂ ಕರ್ನಾಟಕ ಕರಾವಳಿ ಭಾಗಗಳಲ್ಲಿ ಮತ್ತು ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




