ವೆದರ್‌ ಮಿರರ್‌ |27-02-2022| ಶಿವರಾತ್ರಿ ಬಳಿಕ ಮಳೆ ಮುನ್ಸೂಚನೆ

February 27, 2022
10:53 AM

2022ರ ಶಿವರಾತ್ರಿ ಹಬ್ಬ ಮುಗಿಯುತ್ತಿದ್ದಂತೆ ಈ ವರ್ಷದ ಮೊದಲ ವಾಯುಭಾರ ಕುಸಿತವು ಬಂಗಾಳಕೊಲ್ಲಿಯಲ್ಲಿ ಉಂಟಾಗುವ ಲಕ್ಷಣಗಳಿದ್ದು, ಶ್ರೀಲಂಕಾ ಅಥವಾ ತಮಿಳುನಾಡು ಮೇಲೆ ಮೊದಲ ಧಾಳಿ ನಡೆಸಲಿದೆ.

ಈಗಿನ ಮುನ್ಸೂಚನೆಯಂತೆ ಮಾರ್ಚ್ 3 ರಂದು ತಮಿಳುನಾಡಿನಾದ್ಯಂತ ಭಾರಿ ಮಳೆಯಾಗಲಿದ್ದು ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಭಾಗಗಳಲ್ಲಿ ಸಹ ಇದರ ಪರಿಣಾಮವಾಗಿ ಮಳೆಯಾಗಲಿದೆ.

ಮಾರ್ಚ್ 7ರ ತನಕ ಕೇರಳ ಹಾಗೂ ಕರ್ನಾಟಕ ಕರಾವಳಿ ಭಾಗಗಳಲ್ಲಿ ಮತ್ತು ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 06-07-2026 | ಆಗಸ್ಟ್‌ 10ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ ತಗ್ಗುವ ಲಕ್ಷಣ – ಘಟ್ಟದ ಕೆಳಭಾಗದಲ್ಲಿ ಇನ್ನೂ ಕೆಲ ದಿನ ಹೆಚ್ಚು ಮಳೆ ಸಾಧ್ಯತೆ – ಮಳೆಯ ಸ್ವರೂಪ ಹೀಗೇಕೆ?
August 6, 2026
3:42 PM
by: ಸಾಯಿಶೇಖರ್ ಕರಿಕಳ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ
ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror