ದಕ್ಷಿಣ ಹಿಂದೂ ಮಹಾಸಾಗರದಲ್ಲಿ ಉಂಟಾದ ತೀವ್ರ ಚಂಡಮಾರುತದ ಪರಿಣಾಮವಾಗಿ ಬಂಗಾಳಕೊಲ್ಲಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ದುರ್ಬಲ ಅಥವಾ ಶಿಥಿಲಗೊಳ್ಳುತ್ತಲಿದ್ದು ನಿರೀಕ್ಷೆಗಿಂತ ಕಡಿಮೆ ಮಳೆಯಾಗುವ ಮುನ್ಸೂಚನೆ ಇದೆ.
ತಮಿಳುನಾಡಿನ ಕರಾವಳಿ ಭಾಗಗಳಲ್ಲಿ ಮಾತ್ರ ಭಾರಿ ಮಳೆಯ ಮುನ್ಸೂಚನೆ ಇದೆ. ಉಳಿದ ತಮಿಳುನಾಡು ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಕರ್ನಾಟಕಕ್ಕೆ ಅಷ್ಟೇನು ಪರಿಣಾಮ ಬೀರುವ ಸಾಧ್ಯತೆ ಕಡಿಮೆ. ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಇದರ ಪ್ರಭಾವದಿಂದ ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉಷ್ಣತೆ ಮತ್ತು ತೇವಾಂಶ ಹೆಚ್ಚಾಗಿ ಒಂದೆರಡು ದಿನ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…