ಈಗಿನ ಮುನ್ಸೂಚನೆಯಂತೆ ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಮಾರ್ಚ್ 4ರ ಬೆಳಿಗ್ಗೆ ಉತ್ತರ ಶ್ರೀಲಂಕಾ ಕರಾವಳಿಯ ಮೂಲಕ ಹಾದು ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆ ಇದೆ.
ಮಾರ್ಚ್ 5ರಿಂದ 2 ದಿವಸಗಳ ಮಟ್ಟಿಗೆ ಕಾಸರಗೋಡು ಸೇರಿದಂತೆ ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ, ಮಳೆಯ ಮುನ್ಸೂಚನೆ ಇದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel