ವೆದರ್‌ ಮಿರರ್‌ | 4-3-2022 | ದುರ್ಬಲಗೊಳ್ಳುತ್ತಿರುವ ವಾಯುಭಾರ ಕುಸಿತ | ಮಾ.7 ರಿಂದ ಮಳೆ ನಿರೀಕ್ಷೆ |

March 4, 2022
1:55 PM

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಉತ್ತರ ಭಾರತದ ಕಡೆಯಿಂದ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯ ಮೂಲಕ ಛಳಿ ಗಾಳಿಯನ್ನು ಸೆಳೆಯುತ್ತಿದೆ.ಈಗಿನಂತೆ ವಾಯುಭಾರ ಕುಸಿತವು ತಮಿಳುನಾಡು ಕರಾವಳಿಗೆ ತಲಪುತ್ತಿದ್ದಂತೆ ದುರ್ಬಲಗೊಳ್ಳುವ ನಿರೀಕ್ಷೆ ಇದೆ.

Advertisement
Advertisement
Advertisement
Advertisement
Advertisement

ಈಗಿನ ಮುನ್ಸೂಚನೆಯಂತೆ ಮಾರ್ಚ್ 7 ರಂದು ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು. 8 ಹಾಗೂ 9 ರಂದು ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿಯ ಹಲವೆಡೆ ಮಳೆಯಾಗಲಿದೆ. ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಮಾರ್ಚ್ 13 ರ ತನಕವೂ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ
March 4, 2025
10:11 PM
by: The Rural Mirror ಸುದ್ದಿಜಾಲ
ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |
March 4, 2025
3:30 PM
by: ದ ರೂರಲ್ ಮಿರರ್.ಕಾಂ
ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ
March 4, 2025
2:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |
March 4, 2025
12:55 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror