ವೆದರ್‌ ಮಿರರ್‌ | 4-3-2022 | ದುರ್ಬಲಗೊಳ್ಳುತ್ತಿರುವ ವಾಯುಭಾರ ಕುಸಿತ | ಮಾ.7 ರಿಂದ ಮಳೆ ನಿರೀಕ್ಷೆ |

March 4, 2022
1:55 PM

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಉತ್ತರ ಭಾರತದ ಕಡೆಯಿಂದ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯ ಮೂಲಕ ಛಳಿ ಗಾಳಿಯನ್ನು ಸೆಳೆಯುತ್ತಿದೆ.ಈಗಿನಂತೆ ವಾಯುಭಾರ ಕುಸಿತವು ತಮಿಳುನಾಡು ಕರಾವಳಿಗೆ ತಲಪುತ್ತಿದ್ದಂತೆ ದುರ್ಬಲಗೊಳ್ಳುವ ನಿರೀಕ್ಷೆ ಇದೆ.

ಈಗಿನ ಮುನ್ಸೂಚನೆಯಂತೆ ಮಾರ್ಚ್ 7 ರಂದು ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು. 8 ಹಾಗೂ 9 ರಂದು ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿಯ ಹಲವೆಡೆ ಮಳೆಯಾಗಲಿದೆ. ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಮಾರ್ಚ್ 13 ರ ತನಕವೂ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,
May 7, 2026
1:59 PM
by: ಸಾಯಿಶೇಖರ್ ಕರಿಕಳ
ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ
May 7, 2026
7:50 AM
by: ದ ರೂರಲ್ ಮಿರರ್.ಕಾಂ
ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ
May 7, 2026
7:40 AM
by: ಮಿರರ್‌ ಡೆಸ್ಕ್
ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ
May 7, 2026
7:37 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror