ಸುದ್ದಿಗಳು

ವೆದರ್‌ ಮಿರರ್‌ | 4-3-2022 | ದುರ್ಬಲಗೊಳ್ಳುತ್ತಿರುವ ವಾಯುಭಾರ ಕುಸಿತ | ಮಾ.7 ರಿಂದ ಮಳೆ ನಿರೀಕ್ಷೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಉತ್ತರ ಭಾರತದ ಕಡೆಯಿಂದ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯ ಮೂಲಕ ಛಳಿ ಗಾಳಿಯನ್ನು ಸೆಳೆಯುತ್ತಿದೆ.ಈಗಿನಂತೆ ವಾಯುಭಾರ ಕುಸಿತವು ತಮಿಳುನಾಡು ಕರಾವಳಿಗೆ ತಲಪುತ್ತಿದ್ದಂತೆ ದುರ್ಬಲಗೊಳ್ಳುವ ನಿರೀಕ್ಷೆ ಇದೆ.

Advertisement

ಈಗಿನ ಮುನ್ಸೂಚನೆಯಂತೆ ಮಾರ್ಚ್ 7 ರಂದು ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು. 8 ಹಾಗೂ 9 ರಂದು ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿಯ ಹಲವೆಡೆ ಮಳೆಯಾಗಲಿದೆ. ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಮಾರ್ಚ್ 13 ರ ತನಕವೂ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಜೋಯಿಡಾದ ಗ್ರಾಮದಲ್ಲಿ ಸೇತುವೆ ಕುಸಿತ | ತಾತ್ಕಾಲಿಕ ಕಾಲು ಸಂಕ ನಿರ್ಮಾಣ |

ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ…

2 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶಿಖರ್ ಬಿ.ಕೆ.

ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…

5 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕ್ರಿಶನ್ ಎಸ್ ಭಟ್

ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್‌ಡಿಎಂ ಶಾಲೆ, ಮಂಗಳೂರು…

6 hours ago

ಕೃಷಿ ವಲಯದಲ್ಲಿ ರೈತ ಕಲ್ಯಾಣಕ್ಕೆ ಒತ್ತು | ರಾಷ್ಟ್ರ ನಿರ್ಮಾಣದಲ್ಲಿ ರೈತರ ಕೊಡುಗೆ ಅಪಾರ

ರೈತರು ಹೊಲಗಳಲ್ಲಿ ಬಳಕೆ ಮಾಡುತ್ತಿರುವ ರಸಗೊಬ್ಬರಗಳು ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ವೈಜ್ಞಾನಿಕ…

6 hours ago

ಕೃಷಿಯಲ್ಲಿ ದೂರ ಶಿಕ್ಷಣ ಕುರಿತ ಕಾರ್ಯಗಾರ

ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮತ್ತು ಜ್ಞಾನ ಹೆಚ್ಚಿಸುವ ಉದ್ದೇಶದಿಂದ ದೂರಶಿಕ್ಷಣದ ಮೂಲಕ ತರಬೇತಿ…

6 hours ago