Advertisement
ಸುದ್ದಿಗಳು

ವೆದರ್‌ ಮಿರರ್‌ | 4-3-2022 | ದುರ್ಬಲಗೊಳ್ಳುತ್ತಿರುವ ವಾಯುಭಾರ ಕುಸಿತ | ಮಾ.7 ರಿಂದ ಮಳೆ ನಿರೀಕ್ಷೆ |

Share

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಉತ್ತರ ಭಾರತದ ಕಡೆಯಿಂದ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯ ಮೂಲಕ ಛಳಿ ಗಾಳಿಯನ್ನು ಸೆಳೆಯುತ್ತಿದೆ.ಈಗಿನಂತೆ ವಾಯುಭಾರ ಕುಸಿತವು ತಮಿಳುನಾಡು ಕರಾವಳಿಗೆ ತಲಪುತ್ತಿದ್ದಂತೆ ದುರ್ಬಲಗೊಳ್ಳುವ ನಿರೀಕ್ಷೆ ಇದೆ.

Advertisement
Advertisement

ಈಗಿನ ಮುನ್ಸೂಚನೆಯಂತೆ ಮಾರ್ಚ್ 7 ರಂದು ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು. 8 ಹಾಗೂ 9 ರಂದು ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿಯ ಹಲವೆಡೆ ಮಳೆಯಾಗಲಿದೆ. ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಮಾರ್ಚ್ 13 ರ ತನಕವೂ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

6 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago