ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಉತ್ತರ ಭಾರತದ ಕಡೆಯಿಂದ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯ ಮೂಲಕ ಛಳಿ ಗಾಳಿಯನ್ನು ಸೆಳೆಯುತ್ತಿದೆ.ಈಗಿನಂತೆ ವಾಯುಭಾರ ಕುಸಿತವು ತಮಿಳುನಾಡು ಕರಾವಳಿಗೆ ತಲಪುತ್ತಿದ್ದಂತೆ ದುರ್ಬಲಗೊಳ್ಳುವ ನಿರೀಕ್ಷೆ ಇದೆ.
ಈಗಿನ ಮುನ್ಸೂಚನೆಯಂತೆ ಮಾರ್ಚ್ 7 ರಂದು ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು. 8 ಹಾಗೂ 9 ರಂದು ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿಯ ಹಲವೆಡೆ ಮಳೆಯಾಗಲಿದೆ. ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಮಾರ್ಚ್ 13 ರ ತನಕವೂ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…