Advertisement
ವೆದರ್ ಮಿರರ್

ವೆದರ್‌ ಮಿರರ್‌ | 6-3-2022 | ದೂರವಾದ ಮಳೆ ಆತಂಕ | ಕೆಲವೆಡೆ ತುಂತುರು ಮಳೆ ಸಾಧ್ಯತೆ |

Share

07.03.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ ಹೀಗಿದೆ :

Advertisement
Advertisement

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ದುರ್ಬಲಗೊಂಡಿದ್ದು, ಕರ್ನಾಟಕದಲ್ಲಿ ಈ ಕಾರಣಕ್ಕೆ ಯಾವುದೇ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಇನ್ನು ಬೆಸುಗೆ ಮಳೆಯ ನಿರೀಕ್ಷೆಯ ಕಾಲ.

Advertisement

ಈಗಿನ ಮುನ್ಸೂಚನೆಯಂತೆ ಕೊಡಗು, ಸಕಲೇಶಪುರ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ ಸುತ್ತಮುತ್ತ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಸಂಜೆ ರಾತ್ರಿ ಹಗುರವಾಗಿ ಮೋಡ ಕವಿದ ವಾತಾವರಣ ಇರಬಹುದು.

Advertisement

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ವಾಯುಭಾರ ಕುಸಿತ ಶ್ರೀಲಂಕಾ ಕರಾವಳಿಯ ಕಡೆಗೆ ಚಲಿಸಲಿದೆ. ಆದರೆ ತಮಿಳುನಾಡಿನಲ್ಲಿ ಮಾರ್ಚ್‌ 7ರ ತನಕ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ. ತಮಿಳುನಾಡು ಮಾತ್ರವಲ್ಲ ಪುದಚೇರಿ, ಕಾರೈಕಲ್‌ನಲ್ಲಿಯೂ ಸಾಧಾರಣೆ ಮಳೆಯಾಗಲಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …

4 hours ago

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

12 hours ago

Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…

14 hours ago

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

1 day ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

1 day ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

2 days ago