1೦.03.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಈಗಾಗಲೇ ಉಡುಪಿ ಹಾಗೂ ಮಂಗಳೂರು ಸುತ್ತಮುತ್ತ ಭಾಗಗಳಲ್ಲಿ ಮುಂಜಾನೆಯೇ ಮಳೆಯಾಗಿದ್ದು ಈಗ ಮೋಡದ ವಾತಾವರಣ ಇದೆ.
ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕಾಸರಗೋಡು, ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡ ಕವಿದ ವಾತಾವರಣ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಹಾವೇರಿ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…