Weather Mirror | ವಾಯುಭಾರ ಕುಸಿತ ತೀವ್ರಗೊಳ್ಳುತ್ತಿದೆ | ಮಳೆ ಮುನ್ಸೂಚನೆ | ರೆಡ್‌ ಎಲರ್ಟ್‌ |

October 11, 2020
12:33 PM
ಹವಾಮಾನ ಮುನ್ಸೂಚನೆ ಹೀಗಿದೆ:
12.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ:
ಹವಾಮಾನ ಮುನ್ಸೂಚನೆ......
ವಿಶಾಖಪಟ್ಟಣದ ಕರಾವಳಿಯಲ್ಲಿ ವಾಯುಭಾರ ಕುಸಿತ ತೀವ್ರಗೊಳ್ಳುತ್ತಿದೆ.  
ಕೇರಳ ಹಾಗೂ ಕರ್ನಾಟಕ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಇಡೀ ದ. ಕ., ಉಡುಪಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಮುಂಜಾಗ್ರತಾ ಕ್ರಮವಾಗಿ ಇಲಾಖೆಯು ರೆಡ್‌ ಎಲರ್ಟ್‌ ಘೋಷಣೆ ಮಾಡಿದೆ. 
ಬಿಜಾಪುರ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಮತ್ತು ಬೆಂಗಳೂರು ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 17-03-2025 | ಕೆಲವೆಡೆ ತುಂತುರು ಮಳೆ ನಿರೀಕ್ಷೆ | ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣ |
March 17, 2025
3:33 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣ |
March 16, 2025
11:20 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 13-03-2025 | ಕೆಲವು ಕಡೆ ತುಂತುರು- ಸಾಮಾನ್ಯ ಮಳೆ ಸಾಧ್ಯತೆ |
March 13, 2025
1:56 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 11-03-2025 | ಮೋಡದ ವಾತಾವರಣ – ಕೆಲವು ಕಡೆ ತುಂತುರು ಮಳೆ ನಿರೀಕ್ಷೆ | ಮಾ.17 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ |
March 11, 2025
2:39 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror