Weather Mirror | ವಾಯುಭಾರ ಕುಸಿತ ತೀವ್ರಗೊಳ್ಳುತ್ತಿದೆ | ಮಳೆ ಮುನ್ಸೂಚನೆ | ರೆಡ್‌ ಎಲರ್ಟ್‌ |

October 11, 2020
12:33 PM
ಹವಾಮಾನ ಮುನ್ಸೂಚನೆ ಹೀಗಿದೆ:
12.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ:
ಹವಾಮಾನ ಮುನ್ಸೂಚನೆ......
ವಿಶಾಖಪಟ್ಟಣದ ಕರಾವಳಿಯಲ್ಲಿ ವಾಯುಭಾರ ಕುಸಿತ ತೀವ್ರಗೊಳ್ಳುತ್ತಿದೆ.  
ಕೇರಳ ಹಾಗೂ ಕರ್ನಾಟಕ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಇಡೀ ದ. ಕ., ಉಡುಪಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಮುಂಜಾಗ್ರತಾ ಕ್ರಮವಾಗಿ ಇಲಾಖೆಯು ರೆಡ್‌ ಎಲರ್ಟ್‌ ಘೋಷಣೆ ಮಾಡಿದೆ. 
ಬಿಜಾಪುರ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಮತ್ತು ಬೆಂಗಳೂರು ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?
July 24, 2026
4:21 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ
July 19, 2026
1:15 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror