Weather Mirror | ಹಿಂದೆ ಸರಿಯುತ್ತಿದೆ ಮುಂಗಾರು |

September 30, 2020
10:20 AM
ಳೆ ದೂರವಾಗುವ ಲಕ್ಷಣಗಳು ಗೋಚರಿಸಿದೆ. ಮುಂಗಾರು  ಹಿಂದೆ ಸರಿಯುತ್ತಿದೆ.

ನಿನ್ನೆ ದಿನ ಮಧ್ಯಾಹ್ನ ಕೆಲವು ಕಡೆ ಅಲ್ಪ ಸ್ವಲ್ಪ ಮಳೆಯಾಗಿದೆ. ಸಂಜೆಯ ವೇಳೆಗೆ ಗುಡುಗು ಸಹಿತ ಮೋಡ ಕವಿದ ವಾತಾವರಣವಿದ್ದಾಗಿಯೂ ಎಲ್ಲಿ ಕೂಡಾ ವಿಶೇಷವಾಗಿ ಮಳೆ ಬಂದ ಬಗ್ಗೆ ವರದಿಯಿಲ್ಲ.

ಬಂಟ್ವಾಳ ತಾಲೂಕಿನ ಮುಡಿಪು ಕೈರಂಗಳ 14, ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು ಹಾಗೂ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ತಲಾ 10 ಮಿ.ಮೀ.ನಷ್ಟು ಮಳೆ ಬಂದಿದೆ. ಕಾಸರಗೋಡಿನ ಕಲ್ಲಕಟ್ಟ 07, ಪುತ್ತೂರು ತಾಲೂಕಿನ ಕೊಳ್ತಿಗೆ-ಎಕ್ಕಡ್ಕ, ಸುಳ್ಯ ತಾಲೂಕಿನ ಅಯ್ಯನಕಟ್ಟೆ ತಲಾ 06, ಬಂಟ್ವಾಳ ತಾಲೂಕಿನ ಕೆಲಿಂಜ, ಕಡಬ ತಾಲೂಕಿನ ಸುಬ್ರಹ್ಮಣ್ಯ ತಲಾ 05 ಮಿ.ಮೀ.ನಷ್ಟು ಮಳೆಯಾಗಿದ್ದು, ಉಳಿದ ಕಡೆ ಮಳೆಯ ಪ್ರಮಾಣ ಇನ್ನೂ ಕಡಿಮೆ ಇತ್ತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 25, 2026
1:04 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror