Weather Mirror | ಹಿಂದೆ ಸರಿಯುತ್ತಿದೆ ಮುಂಗಾರು |

September 30, 2020
10:20 AM
ಳೆ ದೂರವಾಗುವ ಲಕ್ಷಣಗಳು ಗೋಚರಿಸಿದೆ. ಮುಂಗಾರು  ಹಿಂದೆ ಸರಿಯುತ್ತಿದೆ.

ನಿನ್ನೆ ದಿನ ಮಧ್ಯಾಹ್ನ ಕೆಲವು ಕಡೆ ಅಲ್ಪ ಸ್ವಲ್ಪ ಮಳೆಯಾಗಿದೆ. ಸಂಜೆಯ ವೇಳೆಗೆ ಗುಡುಗು ಸಹಿತ ಮೋಡ ಕವಿದ ವಾತಾವರಣವಿದ್ದಾಗಿಯೂ ಎಲ್ಲಿ ಕೂಡಾ ವಿಶೇಷವಾಗಿ ಮಳೆ ಬಂದ ಬಗ್ಗೆ ವರದಿಯಿಲ್ಲ.

ಬಂಟ್ವಾಳ ತಾಲೂಕಿನ ಮುಡಿಪು ಕೈರಂಗಳ 14, ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು ಹಾಗೂ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ತಲಾ 10 ಮಿ.ಮೀ.ನಷ್ಟು ಮಳೆ ಬಂದಿದೆ. ಕಾಸರಗೋಡಿನ ಕಲ್ಲಕಟ್ಟ 07, ಪುತ್ತೂರು ತಾಲೂಕಿನ ಕೊಳ್ತಿಗೆ-ಎಕ್ಕಡ್ಕ, ಸುಳ್ಯ ತಾಲೂಕಿನ ಅಯ್ಯನಕಟ್ಟೆ ತಲಾ 06, ಬಂಟ್ವಾಳ ತಾಲೂಕಿನ ಕೆಲಿಂಜ, ಕಡಬ ತಾಲೂಕಿನ ಸುಬ್ರಹ್ಮಣ್ಯ ತಲಾ 05 ಮಿ.ಮೀ.ನಷ್ಟು ಮಳೆಯಾಗಿದ್ದು, ಉಳಿದ ಕಡೆ ಮಳೆಯ ಪ್ರಮಾಣ ಇನ್ನೂ ಕಡಿಮೆ ಇತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ
July 13, 2026
2:42 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 11-06-2026 | ಕರಾವಳಿ, ಮಲೆನಾಡಿನಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಉಳಿದ ಭಾಗಗಳಲ್ಲಿ ಬಿಸಿಲು-ಮೋಡದ ವಾತಾವರಣ
July 11, 2026
2:14 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ
July 10, 2026
12:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror