Weather Mirror | ಹಿಂದೆ ಸರಿಯುತ್ತಿದೆ ಮುಂಗಾರು |

September 30, 2020
10:20 AM
ಳೆ ದೂರವಾಗುವ ಲಕ್ಷಣಗಳು ಗೋಚರಿಸಿದೆ. ಮುಂಗಾರು  ಹಿಂದೆ ಸರಿಯುತ್ತಿದೆ.

ನಿನ್ನೆ ದಿನ ಮಧ್ಯಾಹ್ನ ಕೆಲವು ಕಡೆ ಅಲ್ಪ ಸ್ವಲ್ಪ ಮಳೆಯಾಗಿದೆ. ಸಂಜೆಯ ವೇಳೆಗೆ ಗುಡುಗು ಸಹಿತ ಮೋಡ ಕವಿದ ವಾತಾವರಣವಿದ್ದಾಗಿಯೂ ಎಲ್ಲಿ ಕೂಡಾ ವಿಶೇಷವಾಗಿ ಮಳೆ ಬಂದ ಬಗ್ಗೆ ವರದಿಯಿಲ್ಲ.

ಬಂಟ್ವಾಳ ತಾಲೂಕಿನ ಮುಡಿಪು ಕೈರಂಗಳ 14, ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು ಹಾಗೂ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ತಲಾ 10 ಮಿ.ಮೀ.ನಷ್ಟು ಮಳೆ ಬಂದಿದೆ. ಕಾಸರಗೋಡಿನ ಕಲ್ಲಕಟ್ಟ 07, ಪುತ್ತೂರು ತಾಲೂಕಿನ ಕೊಳ್ತಿಗೆ-ಎಕ್ಕಡ್ಕ, ಸುಳ್ಯ ತಾಲೂಕಿನ ಅಯ್ಯನಕಟ್ಟೆ ತಲಾ 06, ಬಂಟ್ವಾಳ ತಾಲೂಕಿನ ಕೆಲಿಂಜ, ಕಡಬ ತಾಲೂಕಿನ ಸುಬ್ರಹ್ಮಣ್ಯ ತಲಾ 05 ಮಿ.ಮೀ.ನಷ್ಟು ಮಳೆಯಾಗಿದ್ದು, ಉಳಿದ ಕಡೆ ಮಳೆಯ ಪ್ರಮಾಣ ಇನ್ನೂ ಕಡಿಮೆ ಇತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ
June 3, 2026
1:54 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 01-06-2026 | ಜೂನ್ 4 ರಿಂದ ಕರಾವಳಿಯಲ್ಲಿ ಮುಂಗಾರು ಚಟುವಟಿಕೆ ಆರಂಭ ಸಾಧ್ಯತೆ – ಜೂನ್ 8ರಿಂದ ಮಳೆ ಮತ್ತಷ್ಟು ಹೆಚ್ಚಳದ ಸೂಚನೆ
June 1, 2026
2:35 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 30.05.2026 | ಕರಾವಳಿಯಲ್ಲಿ ತುಂತುರು ಮಳೆ, ಜೂ.7ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ| ಆರಂಭ ದುರ್ಬಲವಾಗುವ ಲಕ್ಷಣ
May 30, 2026
3:35 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 29.05.2026 | ಕರ್ನಾಟಕಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ | ಜೂನ್ 7 ಬಳಿಕ ಕರಾವಳಿಯಲ್ಲಿ ಭಾರೀ ಮಳೆಯ ಸೂಚನೆ!
May 29, 2026
2:43 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror