ನಿನ್ನೆ ದಿನ ಮಧ್ಯಾಹ್ನ ಕೆಲವು ಕಡೆ ಅಲ್ಪ ಸ್ವಲ್ಪ ಮಳೆಯಾಗಿದೆ. ಸಂಜೆಯ ವೇಳೆಗೆ ಗುಡುಗು ಸಹಿತ ಮೋಡ ಕವಿದ ವಾತಾವರಣವಿದ್ದಾಗಿಯೂ ಎಲ್ಲಿ ಕೂಡಾ ವಿಶೇಷವಾಗಿ ಮಳೆ ಬಂದ ಬಗ್ಗೆ ವರದಿಯಿಲ್ಲ.
ಬಂಟ್ವಾಳ ತಾಲೂಕಿನ ಮುಡಿಪು ಕೈರಂಗಳ 14, ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು ಹಾಗೂ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ತಲಾ 10 ಮಿ.ಮೀ.ನಷ್ಟು ಮಳೆ ಬಂದಿದೆ. ಕಾಸರಗೋಡಿನ ಕಲ್ಲಕಟ್ಟ 07, ಪುತ್ತೂರು ತಾಲೂಕಿನ ಕೊಳ್ತಿಗೆ-ಎಕ್ಕಡ್ಕ, ಸುಳ್ಯ ತಾಲೂಕಿನ ಅಯ್ಯನಕಟ್ಟೆ ತಲಾ 06, ಬಂಟ್ವಾಳ ತಾಲೂಕಿನ ಕೆಲಿಂಜ, ಕಡಬ ತಾಲೂಕಿನ ಸುಬ್ರಹ್ಮಣ್ಯ ತಲಾ 05 ಮಿ.ಮೀ.ನಷ್ಟು ಮಳೆಯಾಗಿದ್ದು, ಉಳಿದ ಕಡೆ ಮಳೆಯ ಪ್ರಮಾಣ ಇನ್ನೂ ಕಡಿಮೆ ಇತ್ತು.
ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇನ್ನೂ ಮುಂತಾದ ಪ್ರಕೃತಿ…
ಮಯೂರ.ಕೆ, 7ನೇ ತರಗತಿ, ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ | -…
ಜುಲೈ 9 ರಂದು ಭಾರತ್ ಬಂದ್ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ…
ಮಗು ಗರ್ಭದಲ್ಲಿದ್ದಾಗಲೇ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸುವ ಬಗ್ಗೆ ಕೆಲವು ವೈಜ್ಞಾನಿಕ ಅಧ್ಯಯನಗಳು ಹೇಳಿವೆ.…
ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಸರ್ವೇ ಸಾಮಾನ್ಯ. ಹೀಗೆ ಹಾಸ್ಟೆಲ್ ಇದೆ ಅಂದ…
ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ…