ನಿನ್ನೆ ದಿನ ಮಧ್ಯಾಹ್ನ ಕೆಲವು ಕಡೆ ಅಲ್ಪ ಸ್ವಲ್ಪ ಮಳೆಯಾಗಿದೆ. ಸಂಜೆಯ ವೇಳೆಗೆ ಗುಡುಗು ಸಹಿತ ಮೋಡ ಕವಿದ ವಾತಾವರಣವಿದ್ದಾಗಿಯೂ ಎಲ್ಲಿ ಕೂಡಾ ವಿಶೇಷವಾಗಿ ಮಳೆ ಬಂದ ಬಗ್ಗೆ ವರದಿಯಿಲ್ಲ.
ಬಂಟ್ವಾಳ ತಾಲೂಕಿನ ಮುಡಿಪು ಕೈರಂಗಳ 14, ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು ಹಾಗೂ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ತಲಾ 10 ಮಿ.ಮೀ.ನಷ್ಟು ಮಳೆ ಬಂದಿದೆ. ಕಾಸರಗೋಡಿನ ಕಲ್ಲಕಟ್ಟ 07, ಪುತ್ತೂರು ತಾಲೂಕಿನ ಕೊಳ್ತಿಗೆ-ಎಕ್ಕಡ್ಕ, ಸುಳ್ಯ ತಾಲೂಕಿನ ಅಯ್ಯನಕಟ್ಟೆ ತಲಾ 06, ಬಂಟ್ವಾಳ ತಾಲೂಕಿನ ಕೆಲಿಂಜ, ಕಡಬ ತಾಲೂಕಿನ ಸುಬ್ರಹ್ಮಣ್ಯ ತಲಾ 05 ಮಿ.ಮೀ.ನಷ್ಟು ಮಳೆಯಾಗಿದ್ದು, ಉಳಿದ ಕಡೆ ಮಳೆಯ ಪ್ರಮಾಣ ಇನ್ನೂ ಕಡಿಮೆ ಇತ್ತು.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…