ನಿನ್ನೆ ದಿನ ಮಧ್ಯಾಹ್ನ ಕೆಲವು ಕಡೆ ಅಲ್ಪ ಸ್ವಲ್ಪ ಮಳೆಯಾಗಿದೆ. ಸಂಜೆಯ ವೇಳೆಗೆ ಗುಡುಗು ಸಹಿತ ಮೋಡ ಕವಿದ ವಾತಾವರಣವಿದ್ದಾಗಿಯೂ ಎಲ್ಲಿ ಕೂಡಾ ವಿಶೇಷವಾಗಿ ಮಳೆ ಬಂದ ಬಗ್ಗೆ ವರದಿಯಿಲ್ಲ.
ಬಂಟ್ವಾಳ ತಾಲೂಕಿನ ಮುಡಿಪು ಕೈರಂಗಳ 14, ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು ಹಾಗೂ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ತಲಾ 10 ಮಿ.ಮೀ.ನಷ್ಟು ಮಳೆ ಬಂದಿದೆ. ಕಾಸರಗೋಡಿನ ಕಲ್ಲಕಟ್ಟ 07, ಪುತ್ತೂರು ತಾಲೂಕಿನ ಕೊಳ್ತಿಗೆ-ಎಕ್ಕಡ್ಕ, ಸುಳ್ಯ ತಾಲೂಕಿನ ಅಯ್ಯನಕಟ್ಟೆ ತಲಾ 06, ಬಂಟ್ವಾಳ ತಾಲೂಕಿನ ಕೆಲಿಂಜ, ಕಡಬ ತಾಲೂಕಿನ ಸುಬ್ರಹ್ಮಣ್ಯ ತಲಾ 05 ಮಿ.ಮೀ.ನಷ್ಟು ಮಳೆಯಾಗಿದ್ದು, ಉಳಿದ ಕಡೆ ಮಳೆಯ ಪ್ರಮಾಣ ಇನ್ನೂ ಕಡಿಮೆ ಇತ್ತು.
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…