ನಿನ್ನೆ ದಿನ ಮಧ್ಯಾಹ್ನ ಕೆಲವು ಕಡೆ ಅಲ್ಪ ಸ್ವಲ್ಪ ಮಳೆಯಾಗಿದೆ. ಸಂಜೆಯ ವೇಳೆಗೆ ಗುಡುಗು ಸಹಿತ ಮೋಡ ಕವಿದ ವಾತಾವರಣವಿದ್ದಾಗಿಯೂ ಎಲ್ಲಿ ಕೂಡಾ ವಿಶೇಷವಾಗಿ ಮಳೆ ಬಂದ ಬಗ್ಗೆ ವರದಿಯಿಲ್ಲ.
ಬಂಟ್ವಾಳ ತಾಲೂಕಿನ ಮುಡಿಪು ಕೈರಂಗಳ 14, ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು ಹಾಗೂ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ತಲಾ 10 ಮಿ.ಮೀ.ನಷ್ಟು ಮಳೆ ಬಂದಿದೆ. ಕಾಸರಗೋಡಿನ ಕಲ್ಲಕಟ್ಟ 07, ಪುತ್ತೂರು ತಾಲೂಕಿನ ಕೊಳ್ತಿಗೆ-ಎಕ್ಕಡ್ಕ, ಸುಳ್ಯ ತಾಲೂಕಿನ ಅಯ್ಯನಕಟ್ಟೆ ತಲಾ 06, ಬಂಟ್ವಾಳ ತಾಲೂಕಿನ ಕೆಲಿಂಜ, ಕಡಬ ತಾಲೂಕಿನ ಸುಬ್ರಹ್ಮಣ್ಯ ತಲಾ 05 ಮಿ.ಮೀ.ನಷ್ಟು ಮಳೆಯಾಗಿದ್ದು, ಉಳಿದ ಕಡೆ ಮಳೆಯ ಪ್ರಮಾಣ ಇನ್ನೂ ಕಡಿಮೆ ಇತ್ತು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…