ನಿನ್ನೆ ದಿನ ಮಧ್ಯಾಹ್ನ ಕೆಲವು ಕಡೆ ಅಲ್ಪ ಸ್ವಲ್ಪ ಮಳೆಯಾಗಿದೆ. ಸಂಜೆಯ ವೇಳೆಗೆ ಗುಡುಗು ಸಹಿತ ಮೋಡ ಕವಿದ ವಾತಾವರಣವಿದ್ದಾಗಿಯೂ ಎಲ್ಲಿ ಕೂಡಾ ವಿಶೇಷವಾಗಿ ಮಳೆ ಬಂದ ಬಗ್ಗೆ ವರದಿಯಿಲ್ಲ.
ಬಂಟ್ವಾಳ ತಾಲೂಕಿನ ಮುಡಿಪು ಕೈರಂಗಳ 14, ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು ಹಾಗೂ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ತಲಾ 10 ಮಿ.ಮೀ.ನಷ್ಟು ಮಳೆ ಬಂದಿದೆ. ಕಾಸರಗೋಡಿನ ಕಲ್ಲಕಟ್ಟ 07, ಪುತ್ತೂರು ತಾಲೂಕಿನ ಕೊಳ್ತಿಗೆ-ಎಕ್ಕಡ್ಕ, ಸುಳ್ಯ ತಾಲೂಕಿನ ಅಯ್ಯನಕಟ್ಟೆ ತಲಾ 06, ಬಂಟ್ವಾಳ ತಾಲೂಕಿನ ಕೆಲಿಂಜ, ಕಡಬ ತಾಲೂಕಿನ ಸುಬ್ರಹ್ಮಣ್ಯ ತಲಾ 05 ಮಿ.ಮೀ.ನಷ್ಟು ಮಳೆಯಾಗಿದ್ದು, ಉಳಿದ ಕಡೆ ಮಳೆಯ ಪ್ರಮಾಣ ಇನ್ನೂ ಕಡಿಮೆ ಇತ್ತು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…