Advertisement
ವೆದರ್ ಮಿರರ್

Weather Mirror | ಹಿಂದೆ ಸರಿಯುತ್ತಿದೆ ಮುಂಗಾರು |

Share
ಳೆ ದೂರವಾಗುವ ಲಕ್ಷಣಗಳು ಗೋಚರಿಸಿದೆ. ಮುಂಗಾರು  ಹಿಂದೆ ಸರಿಯುತ್ತಿದೆ.
Advertisement
Advertisement

ನಿನ್ನೆ ದಿನ ಮಧ್ಯಾಹ್ನ ಕೆಲವು ಕಡೆ ಅಲ್ಪ ಸ್ವಲ್ಪ ಮಳೆಯಾಗಿದೆ. ಸಂಜೆಯ ವೇಳೆಗೆ ಗುಡುಗು ಸಹಿತ ಮೋಡ ಕವಿದ ವಾತಾವರಣವಿದ್ದಾಗಿಯೂ ಎಲ್ಲಿ ಕೂಡಾ ವಿಶೇಷವಾಗಿ ಮಳೆ ಬಂದ ಬಗ್ಗೆ ವರದಿಯಿಲ್ಲ.

Advertisement

ಬಂಟ್ವಾಳ ತಾಲೂಕಿನ ಮುಡಿಪು ಕೈರಂಗಳ 14, ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು ಹಾಗೂ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ತಲಾ 10 ಮಿ.ಮೀ.ನಷ್ಟು ಮಳೆ ಬಂದಿದೆ. ಕಾಸರಗೋಡಿನ ಕಲ್ಲಕಟ್ಟ 07, ಪುತ್ತೂರು ತಾಲೂಕಿನ ಕೊಳ್ತಿಗೆ-ಎಕ್ಕಡ್ಕ, ಸುಳ್ಯ ತಾಲೂಕಿನ ಅಯ್ಯನಕಟ್ಟೆ ತಲಾ 06, ಬಂಟ್ವಾಳ ತಾಲೂಕಿನ ಕೆಲಿಂಜ, ಕಡಬ ತಾಲೂಕಿನ ಸುಬ್ರಹ್ಮಣ್ಯ ತಲಾ 05 ಮಿ.ಮೀ.ನಷ್ಟು ಮಳೆಯಾಗಿದ್ದು, ಉಳಿದ ಕಡೆ ಮಳೆಯ ಪ್ರಮಾಣ ಇನ್ನೂ ಕಡಿಮೆ ಇತ್ತು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

2 hours ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

4 hours ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

16 hours ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

1 day ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago