13.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಮಡಿಕೇರಿ ಹಾಗೂ ಆಗುಂಬೆ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
ದ. ಕ., ಕಾಸರಗೋಡು, ಮಂಜೇಶ್ವರ ಮತ್ತು ಉಡುಪಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಬಳ್ಳಾರಿ, ಕೊಪ್ಪಳ, ಬಿಜಾಪುರ, ರಾಯಚೂರು, ಗುಲ್ಬರ್ಗ, ಬೀದರ್, ದಾವಣಗೆರೆಯ ಉತ್ತರ ಭಾಗ ಮತ್ತು ಚಿತ್ರದುರ್ಗದ ಉತ್ತರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಈಗಿನ ಪ್ರಕಾರ ರೆಡ್ ಅಲರ್ಟ್ ಎಲ್ಲಿಯೂ ಇಲ್ಲ. ವಾಯುಭಾರ ಕುಸಿತವು ಇವತ್ತು ಸಂಜೆ ವಿಶಾಖಪಟ್ಟಣದ ಮೂಲಕ ಪ್ರವೇಶಿಸಲಿದೆ. 13 ಅಥವಾ 14 ನೇ ತಾರೀಕಿನಂದು ಮುಂಬಯಿ ಮೂಲಕ ಅರಬ್ಬಿ ಸಮುದ್ರಕ್ಕೆ ಪ್ರವೇಶಿಸಿ ಶಿಥಿಲವಾಗುವ ಮುನ್ಸೂಚನೆ ಇದೆ.
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…